thekarnatakatoday.com
News

ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರ ಮತ್ಯು

“ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ

. ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ.

ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು.

ಆದರೆ ಕೋರ್ಟ್ ಹಾಲ್‌ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಲಾಗಿದೆ.

ಆದರೆ ಆಸ್ಪತ್ರೆ ಕರೆತರುವ ಮುನ್ನವೇ ನ್ಯಾಯಧೀಶರು ಕೊನೆ ಉಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Related posts

ಸಿಪಿ ಯೋಗೇಶ್ವರ್ ಗೆ ಮತ್ತೆ ಸಂಕಷ್ಟ ಪುತ್ರಿಯ ನಂತರ ಪುತ್ರನಿಂದ ತಂದೆಯ ವಿರುದ್ಧ ನಕಲಿ ಸಹಿ ಆರೋಪ ದೂರು

The Karnataka Today

ಬೆಳಗಾವಿ ಅಧಿವೇಶನದಲ್ಲೂ ಮುಂದುವರಿಯಿತೇ ಬಿಜೆಪಿ ಭಿನ್ನಮತ ಸರಕಾರವನ್ನು ಪ್ರಶ್ನೆ ಮಾಡಬೇಕಾದ ವಿರೋಧ ಪಕ್ಷದಲ್ಲಿ ಸಮನ್ವಯತೆ ಕೊರತೆ??

The Karnataka Today

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ದಾಖಲು

The Karnataka Today

Leave a Comment