ಹಿಂದೂ ದೇವತೆಯಂತೆ ವೇಷ ಧರಿಸಿ ಕ್ರಿಶ್ಚಿಯನ್ ಶಿಲುಬೆ ಹಿಡಿದು ವಿಚಿತ್ರ ಭಂಗಿಯಲ್ಲಿ ಫೋಟೋ  ರಾಪರ್ ಜೆನೆಸಿಸ್ ಯಾಸ್ಮಿನ್  ವಿರುದ್ಧ ಹಿಂದೂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ತೀವ್ರ ಆಕ್ರೋಶ

62

“ಟಾಮಿ ಜೆನೆಸಿಸ್ ಎಂದೇ ಪ್ರಸಿದ್ಧರಾಗಿರುವ ಭಾರತೀಯ ಮೂಲದ ರ‍್ಯಾಪರ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ರ ಹೊಸ ವೀಡಿಯೊ ‘ಟ್ರೂ ಬ್ಲೂ’ ವೈರಲ್ ಆದ ನಂತರ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ.

ವೀಡಿಯೊದಲ್ಲಿ, ಅವರು ನೀಲಿ ದೇಹದ ಬಣ್ಣ, ಚಿನ್ನದ ಆಭರಣಗಳು ಮತ್ತು ಕೆಂಪು ಬಿಂದಿಯೊಂದಿಗೆ ಹಿಂದೂ ದೇವತೆಯಂತೆ ಕಾಣಿಸುತ್ತಿದ್ದು, ಕ್ರಿಶ್ಚಿಯನ್ ಶಿಲುಬೆಯನ್ನು ಬಳಸಿರುವುದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೀಡಿಯೊದಲ್ಲಿ ಜೆನೆಸಿಸ್ ಶಿಲುಬೆಯನ್ನು ನೆಕ್ಕುವುದು ಮತ್ತು ಅದನ್ನು ಎದೆಯ ಮೇಲಿಟ್ಟುಕೊಂಡು ಪೋಸ್ ನೀಡುವುದನ್ನು ಕಾಣಬಹುದು. ಈ ದೃಶ್ಯವು ಹಿಂದೂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಜನರನ್ನು ಅಸಮಾಧಾನಗೊಳಿಸಿದೆ.

ಇದನ್ನು ‘ದೇವದೂಷಣೆ’ ಎಂದು ಕರೆದಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರು ರ‍್ಯಾಪರ್ ಟಾಮಿ ಜೆನೆಸಿಸ್ ಅವರ ‘ಟ್ರೂ ಬ್ಲೂ’ ಸಂಗೀತ ವೀಡಿಯೊದಲ್ಲಿನ ಈ ದೃಶ್ಯಗಳಿಗಾಗಿ ಬಲವಾಗಿ ಟೀಕಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಧಾರ್ಮಿಕ ಸಮುದಾಯಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, ಭಾರತೀಯರ ಹಿಂದೂ ಭಾವನೆಗಳನ್ನು ನೋಯಿಸಲು ಉದ್ದೇಶಪೂರ್ವಕವಾಗಿ ಮಾಡಲಾಗಿರುವ ಸಾಧ್ಯತೆಯಿದೆ. ಪೃಷ್ಠದಿಂದ ಶಿಲುಬೆ ಹೊರ ತೆಗೆಯುವುದು? ಅವಳು ಎಲ್ಲರ ಭಾವನೆಗಳನ್ನು ನೋಯಿಸುತ್ತಿದ್ದಾಳೆ.

ಬಹುಶಃ ಉದ್ದೇಶಪೂರ್ವಕವಾಗಿ ವೈರಲ್ ಮಾಡಲು ಈ ಅಗ್ಗದ ತಂತ್ರ ಬಳಸಿದ್ದಾರೆ ಎಂದು ಆರೋಪಿಸಿದರು

ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ಕೆನಡಾದ ವ್ಯಾಂಕೋವರ್‌ನಲ್ಲಿ ಜನಿಸಿದ್ದು ತಮಿಳು ಮತ್ತು ಸ್ವೀಡಿಷ್ ಹಿನ್ನೆಲೆಯಿಂದ ಬಂದವರು.

ಅವರ ದಿಟ್ಟ ಶೈಲಿಗೆ ಹೆಸರುವಾಸಿಯಾದ ಗಾಯಕಿ ಆಗಾಗ್ಗೆ ಪ್ರಚೋದನಕಾರಿ ಹಾಡುಗಳೊಂದಿಗೆ ಬರುತ್ತಾರೆ. ಇದಕ್ಕೂ ಮೊದಲು ಅವರು ಬಹಳಷ್ಟು ಕೆಲಸಗಳನ್ನು ಮಾಡಿದ್ದರು

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...