thekarnatakatoday.com
Karavali Karnataka

ಪೆರ್ಡೂರ್ ಅನಂತಪದ್ಮನಾಭ ದೇವಸ್ಥಾನಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಇಂದು ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಪರವಾಗಿ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಮಾಜಿ ಸಚಿವರು ದೇವಸ್ಥಾನದ ನಗಾರಿ ಗೋಪುರ ಹಾಗೂ ಸಮಗ್ರ ಜೀರ್ಣೋದ್ಧಾರದ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಬದಲ್ಲಿ ಮಾಜಿ ಮಂಡಲ ಪ್ರದಾನರಾದ ಶಾಂತರಾಮ ಸೂಡರವರು,ರಾಜ್ ಕುಮಾರ್ ಶೆಟ್ಟಿ,ರಾಮ ಕುಲಾಲ್ ಪಕ್ಕಾಲ್,ಸಂತೋಷ್ ಕುಲಾಲ್

,ನವೀನ್ ಸಾಲ್ಯಾನ್,ಸೌರಬ್ ಬಲ್ಲಾಳ್,ವ್ಯವಸ್ಥಾಪನಾ ಸಮಿತಿ ಸದಸ್ಯರು,ಅರ್ಚಕರು,ಪಂಚಾಯತ್ ಸದಸ್ಯರುಗಳು,ಊರ ಹಿರಿಯ ಕಿರಿಯ ನಾಗರಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಉಡುಪಿಯಲ್ಲಿ ಗಾಂಧಿ ಭಾರತ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಸಮಾವೇಶ

The Karnataka Today

ಮಾನಸಿಕ ಅಸ್ವಸ್ಥನಾಗಿ ರಸ್ತೆಯಲ್ಲಿ ಅಲೆಯುತ್ತಿದ್ದ ಮುಂಬಯಿ ವ್ಯಕ್ತಿಗೆ  ಚಿಕಿತ್ಸೆ ನೀಡಿ ಮರಳಿ, ಕುಟುಂಬದವರೊಂದಿಗೆ ಸೇರಿಸಿದ ನಿಸ್ವಾರ್ಥ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ

The Karnataka Today

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಕಾಂಗ್ರೆಸ್ ಮಹಿಳಾ ರಾಜ್ಯಾಧ್ಯಕ್ಷೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ

The Karnataka Today

Leave a Comment