thekarnatakatoday.com
Karavali Karnataka

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಕಾಂಗ್ರೆಸ್ ಮಹಿಳಾ ರಾಜ್ಯಾಧ್ಯಕ್ಷೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು

. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಅವರನ್ನು ಗೌರವಿಸಲಾಯಿತು. ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಿರಿಧರ್ ಸುವರ್ಣ,

ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ,ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ಅಮೀನ್, ದಿನೇಶ್ ಎರ್ಮಾಳ್,

ಕಾಪು ನಾಲ್ಕು ಪಟ್ನ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಭಂದಕರಾದ ಸತೀಶ್ ಅಮೀನ್ ಪಡುಕರೆ ಸೇರಿದಂತೆ ಕಾಪು ಮಹಿಳಾ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಾಲ ಮರುಪಾವತಿ ವಿಚಾರವಾಗಿ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ ದಾಖಲು

The Karnataka Today

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ನಿಷೇಧಿತ ಪಿ ಎಫ್ ಐ ಸಂಘಟನೆ ಬಜಪೆ ಪೊಲೀಸ್ ಕಾನ್ಸ್ಟೇಬಲ್ ರಶೀದ್ ಕೈವಾಡ ಆರೋಪ ತನಿಖೆಯನ್ನು ಎನ್ಐಎ ಗೆ ಒಪ್ಪಿಸಿ :: ವಿಶ್ವ ಹಿಂದೂ ಪರಿಷತ್ ಜಾಗರಣ ವೇದಿಕೆ

The Karnataka Today

ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಶಾಸಕ ಯಶ್ ಪಾಲ್ ಸುವರ್ಣ ಇನ್ನಾದರೂ ಶಾಸಕ ಸ್ಥಾನದ ಜವಾಬ್ದಾರಿ ಅರಿತು  ಮಾದರಿ ಶಾಸಕರಾಗುವತ್ತ ಮುನ್ನಡೆಯಲ್ಲಿ::ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣಶೆಟ್ಟಿಬಜಗೋಳಿ

The Karnataka Today

Leave a Comment