ಪಡುಬಿದ್ರಿ ನಡ್ಸಾಲು ನಲ್ಲಿರುವ ಜೈ ಹಿಂದ್ ಟ್ಯೂಬ್ಸ್  ಪ್ರೈವೇಟ್ ಲಿಮಿಟೆಡ್  ಕಂಪನಿಯಿಂದ ಸ್ಥಳೀಯ ನಿವಾಸಿಗಳಿಗೆ ಹಾಗು ಪರಿಸರಕ್ಕೆ ಹಾನಿ ಕಂಪನಿ ವಿರುದ್ಧ ಕಾನೂನು ಕ್ರಮ ಕೃೆಗೂಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ‌

45

*ಕಾಪು ತಾಲೂಕಿನ ಪಡುಬಿದ್ರಿ ನಡ್ಸಾಲು ಗ್ರಾಮದಲ್ಲಿರುವ ಜೈ ಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ಸ್ಥಳೀಯ ನಿವಾಸಿಗಳಿಗೆ ಹಾಗು ಪರಿಸರಕ್ಕೆ ಅಗುತಿರುವ ಸಮಸ್ಯೆಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ಕಂಪನಿ ವಿರುದ್ಧ ಕಾನೂನು ಕ್ರಮ ಕೃೆಗೂಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ‌ ಸಲ್ಲಿಸಿದರು.

ಪಡುಬಿದ್ರಿ :- ಜು-09 ಉಡುಪಿ ಜಿಲ್ಲೆಯ ಕಾಪು ತಾಲೂಕಿನ. ಪಡುಬಿದ್ರಿ ನಡ್ಸಾಲು ಗ್ರಾಮದಲ್ಲಿರುವ ಸ್ಟೀಲ್ ಉತ್ಪಾದನೆಯನ್ನು ಮಾಡುವ ಜೈ ಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್   ಕಂಪನಿಯು ಕಳೆದ 2 ವರ್ಷಗಳಿಂದ ಕಾರ್ಯ ನಿರ್ವಹಿಸುತಿದ್ದು, ಈ ಕಂಪನಿಯಿಂದ ಹೊರಸೂಸುವ ರಾಸಾಯನಿಕ ಯುಕ್ತ ಹೂಗೆಯಿಂದ ಸ್ಥಳೀಯ ಜನರಿಗೆ ಹಾಗೂ ಮಕ್ಕಳಿಗೆ ಚರ್ಮದ ಕಾಯಿಲೆಗಳು ಹಾಗು ಉಸಿರಾಟದ ಸಮಸ್ಯೆಗಳು ಉಂಟಾಗಿದೆ

..ಸ್ಥಳೀಯ ಜನರ ಅರೋಗ್ಯ ಸಮಸ್ಯೆಗಳು ದಿನದಿಂದ ದಿನ ಹದಗೆಟ್ಟುತಿದ್ದೆ..ಅದ್ದಲ್ಲದೇ ಕಂಪನಿಯಿಂದ ಬಿಡುತಿರುವ ಕಲುಷಿತ ನೀರನ್ನು ಬೇಸಾಯದ ಗದ್ದೆಗಳಿಗೆ ಬಿಡುವುದರಿಂದ ಬೆಳೆಗಳು ನಾಶ ವಾಗುತಿದೆ…ವ್ಯವಸಾಯವನ್ನೆೇ ನಂಬಿ ಕುಟುಂಬದ ಜೀವನವನ್ನು ಸಾಗಿಸುತಿರುವ ಕೃಷಿಕರಿಗೆ ಕಷ್ಟಕರ ಪರಿಸ್ಥಿತಿ ಎದುರಾಗಿದೆ‌..

.ಈ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಕೊಡಾ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ..ಈ ಸಮಸ್ಯೆಗಳ ಬಗ್ಗೆ ಯಾರು ಕೇಳುವವರಿಲ್ಲದೇ ಬಡ ಕುಟುಂಬದ ಜನರ ಪಾಡು ಅಧೋಗತಿಯಾಗಿದೆ

…ಅದ್ದರಿಂದ ಕಂಪನಿಯ ಸುತ್ತಮುತ್ತ ಬದುಕುತಿರುವ ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ, ಜೃೆ ಹಿಂದ್ ಟ್ಯೊಬ್ಸ್ ಕಂಪನಿಯಿಂದ ಸ್ಥಳೀಯಾ ನಿವಾಸಿಗಳಿಗೆ ಯಾವುದೇ ರೀತಿಯ ತೊಂದರೆ ಹಾಗು ಪರಿಸರ ಮಾಲಿನ್ಯ ಯಾಗದಂತೆ ಸೂಕ್ತ ಕಾನೂನು ಕ್ರಮ ಕೃೆಗೂಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು

… ಈ ಬಗ್ಗೆ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಯವರು ತಕ್ಷಣವೇ ಪರಿಸರ ಇಲಾಖೆಧಿಕಾರಿಗಳ ಜೊತೆ ಕಂಪನಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು…

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...