ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ   ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ, ಪಮ್ಮೊಟ್ಟು ಆಯ್ಕೆ

33

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ ಪಮ್ಮೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭರತ್ ಶೆಟ್ಟಿ ಅವರು ಮುಂಬೈಯಲ್ಲಿ ಪ್ರತಿಷ್ಠಿತ ಉದ್ಯಮಿಯಾಗಿದ್ದು ಅಜೆಕಾರು ಮತ್ತು ಪರಿಸರದಲ್ಲಿ ಸಾಮಾಜಿಕ ಕಳಕಳಿ ಬದ್ಧತೆ ಹೊಂದಿದ್ದವರಾಗಿದ್ದು ಸಾರ್ವಜನಿಕ ವಲಯದಲ್ಲಿ ಕೊಡುಗೈದಾನಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದವರಾಗಿದ್ದು

ಇವರ ಅವಿರೋಧ ಆಯ್ಕೆ ಪರಿಸರದ ಜನರಿಗೆ ಸಂತಸ ತಂದಿದೆ ಇವರ ಅಧ್ಯಕ್ಷತೆಯಲ್ಲಿ ದೇವಸ್ಥಾನದಲ್ಲಿ ಹಲವಾರು ಸೇವಾ ಕೈಂಕರ್ಯ ಗಳು ಗ್ರಾಮ ಸುಭಿಕ್ಷವಾಗಲಿ ಎನ್ನುವುದು ಸಾರ್ವಜನಿಕರ ಆಶಯ

ಉಪಾಧ್ಯಕ್ಷರಾಗಿ ಯಶೋಧಾ ಶೆಟ್ಟಿ ಬೊಂಡುಕುಮೇರಿ, ಕಾರ್ಯದರ್ಶಿಯಾಗಿ ಪ್ರಕಾಶ ಶೆಟ್ಟಿ ಮಜಲುಮನೆ, ಕೋಶಾಧಿಕಾರಿಯಾಗಿ ಪ್ರಿತೇಶ್‌ ಶೆಟ್ಟಿ ಕುಂಠಿನಿ,

ಸದಸ್ಯರಾಗಿ ಗಣೇಶ್ ನಾಯ್ಕ ಕಾಡುಹೊಳೆ, ವಿಶ್ವನಾಥ ಪೂಜಾರಿ, ವೀಣಾ ಮಡಿವಾಳ ಹಾಗೂ ಅರ್ಚಕರಾಗಿ ಕೃಷ್ಣಮೂರ್ತಿ ಭಟ್ ಆಯ್ಕೆಯಾಗಿದ್ದಾರೆ.

8 ಜನ ವ್ಯವಸ್ಥಾಪನ ಸಮಿತಿಯ ಸದಸ್ಯರಲ್ಲಿ ಇಬ್ಬರು ಗೈರಾಗಿದ್ದರು. ಗ್ರಾಮ ಆಡಳಿತಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿ ಪ್ರಮೋದ್ ಸುವರ್ಣ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಗ್ರಾಮ ಸಹಾಯಕ ಉದಯ ನಾಯ್ಕ ಸಹಕರಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...