ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ಮತ್ತು ಮಾರಾಟನಿಷೇಧಿಸುವಂತೆ ಜಿಲ್ಲಾಧಿಕಾರಿಗೆಗಳಿಗೆ ಮನವಿ ಸಲ್ಲಿಸಿದ ಹಿಂದೂ ಜಾಗೃತಿ ಸೇನೆ

130

ಆಗಸ್ಟ್ 🇮🇳 15 ಸ್ವತಂತ್ರ ದಿನಾಚರಣೆ ಅಂಗವಾಗಿ ಕಲ್ಬುರ್ಗಿ ಜಿಲ್ಲಾಧ್ಯಂತ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧ ಮಾಡಬೇಕು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಹಾಗೂ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನವನ್ನ ತಡೆಯಬೇಕೆಂದು ಆಗ್ರಹಿಸಿ ಎಂದು ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಇಂದು ಜಾಗೃತಿ ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ. ಜಿಲ್ಲಾ ಕಾರ್ಯದರ್ಶಿ ಸಿದ್ದು ವಿ ಕಂದಗಲ್. ಜಿಲ್ಲಾ ಕಾರ್ಯದರ್ಶಿ ಪರಶುರಾಮ್ ಯಾದವ್.

ದಕ್ಷಿಣ ವಲಯದ ಅಧ್ಯಕ್ಷ ರಾಜಕುಮಾರ್ ವಾಗ್ಮಾರೆ. ಚಿದಾನಂದ ಮಠಪತಿ.ಗುರುರಾಜ್ ಹಿರೇಮಠ್. ಗಣೇಶ್ ಗಯ್ಯಾಳಿ. ಪ್ರಶಾಂತ್ ಸಿರೂರ್. ವಿಧಾತಾ ಉಪಾಧ್ಯ. ಆರ್ಯನ್. ದೊಡ್ಡಮನಿ. ಸುಮಿತ್ ಕಾಂಬ್ಳೆ ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...