ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ಮತ್ತು ಮಾರಾಟನಿಷೇಧಿಸುವಂತೆ ಜಿಲ್ಲಾಧಿಕಾರಿಗೆಗಳಿಗೆ ಮನವಿ ಸಲ್ಲಿಸಿದ ಹಿಂದೂ ಜಾಗೃತಿ ಸೇನೆ

3

ಆಗಸ್ಟ್ 🇮🇳 15 ಸ್ವತಂತ್ರ ದಿನಾಚರಣೆ ಅಂಗವಾಗಿ ಕಲ್ಬುರ್ಗಿ ಜಿಲ್ಲಾಧ್ಯಂತ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧ ಮಾಡಬೇಕು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಹಾಗೂ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನವನ್ನ ತಡೆಯಬೇಕೆಂದು ಆಗ್ರಹಿಸಿ ಎಂದು ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಇಂದು ಜಾಗೃತಿ ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ. ಜಿಲ್ಲಾ ಕಾರ್ಯದರ್ಶಿ ಸಿದ್ದು ವಿ ಕಂದಗಲ್. ಜಿಲ್ಲಾ ಕಾರ್ಯದರ್ಶಿ ಪರಶುರಾಮ್ ಯಾದವ್.

ದಕ್ಷಿಣ ವಲಯದ ಅಧ್ಯಕ್ಷ ರಾಜಕುಮಾರ್ ವಾಗ್ಮಾರೆ. ಚಿದಾನಂದ ಮಠಪತಿ.ಗುರುರಾಜ್ ಹಿರೇಮಠ್. ಗಣೇಶ್ ಗಯ್ಯಾಳಿ. ಪ್ರಶಾಂತ್ ಸಿರೂರ್. ವಿಧಾತಾ ಉಪಾಧ್ಯ. ಆರ್ಯನ್. ದೊಡ್ಡಮನಿ. ಸುಮಿತ್ ಕಾಂಬ್ಳೆ ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಹೈಕೋರ್ಟ್ ಎಚ್ಚರಿಕೆಗೆ ಮಣಿದು ಮುಷ್ಕರ ಮುಂದೂಡಿದ ಸಾರಿಗೆ ಬಸ್ ನೌಕರರು  

“ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ...

ಧರ್ಮಸ್ಥಳ  ಎಸ್ಐಟಿಗೆ ಮತ್ತೊಂದು ದೂರು ದಾಖಲು  15 ವರ್ಷದ ಹಿಂದೆ ಬಾಲಕಿ ನಿಗೂಢ ಸಾವು ಪ್ರಕರಣ

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ...

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...