ಧರ್ಮಸ್ಥಳ ಪ್ರಕರಣ ಪಾಯಿಂಟ್ 13ರ ಶೋಧ ಕಾರ್ಯಕ್ಕೆ ಜಿಪಿಆರ್ ಬಳಕೆಗೆ ತಜ್ಞರ ಸಲಹೆ ಕೇಳಿದ ಎಸ್ಐಟಿ

56

“ಸಾಕ್ಷಿ-ದೂರುದಾರರು ತೋರಿಸಿರುವ ಸ್ಥಳ 13 ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್ ರಾಡಾರ್‌ಗಳನ್ನು ಬಳಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ವಿಶೇಷ ತನಿಖಾ ತಂಡ ( ಎಸ್ ಐ ಟಿ,) ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದೆ.


ಪ್ರಕರಣದ ಮೇಲ್ವಿಚಾರಣೆಗಾಗಿ ಬೆಳ್ತಂಗಡಿಯಲ್ಲಿರುವ  ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣಬ್ ಮೊಹಾಂತಿ ಅವರು, ಪಾಯಿಂಟ್ 13 ರ ಸಮೀಪ ವಿದ್ಯುತ್ ತಂತಿಗಳು.

ಈ ಸ್ಥಳವು ಮುಖ್ಯ ರಸ್ತೆಗೆ ವಿಸ್ತರಿಸಿರುವುದರಿಂದ ರಾಡಾರ್ ವ್ಯವಸ್ಥೆ ಬಳಸುವ ಮೊದಲು ತಜ್ಞರ ಅಭಿಪ್ರಾಯ ಪಡೆಯುವ ಸಾಧ್ಯತೆಯಿದೆ ಎಂದುಎಸ್ ಐ ಟಿ ಯ ಮೂಲಗಳು

ಸಮಾಧಿ ಸ್ಥಳ ಸಂಖ್ಯೆ 13 ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಗೃಹದ ಸುತ್ತಮುತ್ತಲಿನ ಮುಖ್ಯ ರಸ್ತೆಯ ಹತ್ತಿರದಲ್ಲಿದೆ

ದೂರುದಾರನ ನಂಬಿಕೆಯಂತೆ 13ನೇ ಸ್ಥಳದಲ್ಲಿ ಬಹಳಷ್ಟು ಶವ ಹೂತಿದ್ದು, ಇಲ್ಲಿ ಅಸ್ಥಿಪಂಜರ ಸಿಗುವ ಸಾಧ್ಯತೆ ಇದೆ ಎಂದಿದ್ದಾನೆ. ಈ ಹಿಂದೆ 12 ಸ್ಥಳಗಳಲ್ಲಿ ಶೋಧ ನಡೆಸಿದರೂ, ಒಂದೆರಡು ಕಡೆ ಬಿಟ್ಟರೆ ಬೇರೆ ಕುರುಹು ಸಿಕ್ಕಿರಲಿಲ್ಲ.

ಹೀಗಾಗಿ ದೂರುದಾರನ ನಡೆಯ ಬಗ್ಗೆ ಈಗ ಅನುಮಾನಗಳು ವ್ಯಕ್ತವಾಗಿವೆ. ಎಸ್‌ಐಟಿ ಇಂದು 13ನೇ ಸ್ಥಳದ ಬದಲು 14 ನೇ ಸ್ಥಳವನ್ನು ಅಗೆಯುತ್ತಿದೆ. ಇದು 11ನೇ ಸ್ಥಳದಿಂದ ಸುಮಾರು 80 ಮೀಟರ್ ದೂರದಲ್ಲಿದೆ

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...