ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ, ಮಧುಮೇಹ ರಕ್ತದೊತ್ತಡ ತಪಾಸಣೆ ದಂತ ತಪಾಸಣಾ  ಶಿಬಿರ

11

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ರೋಟರಿ ಕ್ಲಬ್ ಪಡುಬಿದ್ರಿ, ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ (ನಿ) ಹಳೆಯಂಗಡಿ,  ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ (ರಿ) ಪಡುಬಿದ್ರಿ , ಪ್ರಸಾದ್ ನೇತ್ರಾಲಯ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಹಾಗೂ ಸ್ಮ್ಯೆಲ್ ಕ್ರಾಫ್ಟ್ ಡೆಂಟಲ್ ಕೇರ್ ಪಡುಬಿದ್ರಿ

ಇದರ ಸಂಯುಕ್ತ ಆಶ್ರಯದಲ್ಲಿ “ಉಚಿತ ಕಣ್ಣಿನ ತಪಾಸಣೆ , ಪೊರೆ ಶಸ್ತ್ರ ಚಿಕಿತ್ಸೆ , ಮಧುಮೇಹ ರಕ್ತದೊತ್ತಡ ತಪಾಸಣೆ ಹಾಗೂ ದಂತ ತಪಾಸಣಾ ಶಿಬಿರವು ಅಗಸ್ಟ್ 16 ರಂದು ಬೆಳಿಗ್ಗೆ 9:00 ಗಂಟೆಯಿಂದ 12:30 ಗಂಟೆಯವರೆಗೆ ಸಾಗರ್ ವಿದ್ಯಾ ಮಂದಿರ ಶಾಲೆಯಲ್ಲಿ ನಡೆಯಲಿದೆ..

ಕಾರ್ಯಕ್ರಮದ ಉದ್ಘಾಟನೆಯನ್ನು ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನಚಂದ್ರ ಜೆ ಶೆಟ್ಟಿ ನೇರವರಿಸಲಿದ್ದು , ರೋಟರಿ ಅಧ್ಯಕ್ಷ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಗಣೇಶ್ ದೇವಾಡಿಗ ಸುಕುಮಾರ್ ಶ್ರೀಯಾನ್ , ಅಶೋಕ್ ಸಾಲ್ಯಾನ್

ಡಾ! ಶಿವಕುಮಾರ್ ಕರ್ಜೆ ವಿಶ್ವಾಸ್ ವಿ.ಅಮೀನ್, ರಚನ್ ಸಾಲ್ಯಾನ್ , ಸತೀಶ್ ಸಾಲ್ಯಾನ್ ಮಣಿಪಾಲ್ ಭಾಗವಹಿಸಲಿದ್ದಾರೆ ಡಾ! ಕೃಷ್ಣ ಪ್ರಸಾದ್ , ಡಾ! ರಾಜಶ್ರೀ ಕಿಣಿ, ಡಾ! ಅಭಿಷೇಕ್ ಪೂಜಾರಿ ಯವರು ಶಿಬಿರವನ್ನು ನಡೆಸಿ ಕೊಡಲಿದ್ದಾರೆ…

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ಎಸ್ ಐ ಟಿ ಗೆ ದೂರುದಾಖಲು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ)...

ದಲಿತ ಸಂಘರ್ಷ ಸಮಿತಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

79ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ...

ಹೆಬ್ರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಿಗೆ ದೇವಸ್ಥಾನಕ್ಕೆ ಬರದಂತೆ ತಡೆದು ಜೀವ ಬೆದರಿಕೆ

ನಾಡ್ಪಾಲು ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ  ಅನುವಂಶಿಕ ಆಡಳಿತ ಮುಖ್ಯಸ್ಥರಾಗಿ ಕುಟುಂಬ ಸಮೇತ ದೇವಸ್ಥಾನಕ್ಕೆ ಪ್ರವೇಶ...

ಲಾರಿ ಚಾಲಕನ ಬೇಜಾಬ್ದಾರಿ ಚಾಲನೆ ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಶಿಕ್ಷಕ ಸಂತೋಷ್

ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ ಬೈಕ್...