ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ, ಮಧುಮೇಹ ರಕ್ತದೊತ್ತಡ ತಪಾಸಣೆ ದಂತ ತಪಾಸಣಾ  ಶಿಬಿರ

49

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ರೋಟರಿ ಕ್ಲಬ್ ಪಡುಬಿದ್ರಿ, ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ (ನಿ) ಹಳೆಯಂಗಡಿ,  ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ (ರಿ) ಪಡುಬಿದ್ರಿ , ಪ್ರಸಾದ್ ನೇತ್ರಾಲಯ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಹಾಗೂ ಸ್ಮ್ಯೆಲ್ ಕ್ರಾಫ್ಟ್ ಡೆಂಟಲ್ ಕೇರ್ ಪಡುಬಿದ್ರಿ

ಇದರ ಸಂಯುಕ್ತ ಆಶ್ರಯದಲ್ಲಿ “ಉಚಿತ ಕಣ್ಣಿನ ತಪಾಸಣೆ , ಪೊರೆ ಶಸ್ತ್ರ ಚಿಕಿತ್ಸೆ , ಮಧುಮೇಹ ರಕ್ತದೊತ್ತಡ ತಪಾಸಣೆ ಹಾಗೂ ದಂತ ತಪಾಸಣಾ ಶಿಬಿರವು ಅಗಸ್ಟ್ 16 ರಂದು ಬೆಳಿಗ್ಗೆ 9:00 ಗಂಟೆಯಿಂದ 12:30 ಗಂಟೆಯವರೆಗೆ ಸಾಗರ್ ವಿದ್ಯಾ ಮಂದಿರ ಶಾಲೆಯಲ್ಲಿ ನಡೆಯಲಿದೆ..

ಕಾರ್ಯಕ್ರಮದ ಉದ್ಘಾಟನೆಯನ್ನು ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನಚಂದ್ರ ಜೆ ಶೆಟ್ಟಿ ನೇರವರಿಸಲಿದ್ದು , ರೋಟರಿ ಅಧ್ಯಕ್ಷ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಗಣೇಶ್ ದೇವಾಡಿಗ ಸುಕುಮಾರ್ ಶ್ರೀಯಾನ್ , ಅಶೋಕ್ ಸಾಲ್ಯಾನ್

ಡಾ! ಶಿವಕುಮಾರ್ ಕರ್ಜೆ ವಿಶ್ವಾಸ್ ವಿ.ಅಮೀನ್, ರಚನ್ ಸಾಲ್ಯಾನ್ , ಸತೀಶ್ ಸಾಲ್ಯಾನ್ ಮಣಿಪಾಲ್ ಭಾಗವಹಿಸಲಿದ್ದಾರೆ ಡಾ! ಕೃಷ್ಣ ಪ್ರಸಾದ್ , ಡಾ! ರಾಜಶ್ರೀ ಕಿಣಿ, ಡಾ! ಅಭಿಷೇಕ್ ಪೂಜಾರಿ ಯವರು ಶಿಬಿರವನ್ನು ನಡೆಸಿ ಕೊಡಲಿದ್ದಾರೆ…

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...