ದಲಿತ ಸಂಘರ್ಷ ಸಮಿತಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

66

79ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಿಸಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ತಾಲೂಕು ಸಂಘರ್ಷ ಸಮಿತಿಯ ಸಂಘಟನ ಸಂಚಾಲಕರಾಗಿರುವ ಸತೀಶ್ ಕೆ ರಾಮನಗರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಗೋಪಾಲಕೃಷ್ಣ ನಾಡ

ದಲಿತ ಮುಖಂಡರಾದ ಕೃಷ್ಣ ನಾಡ ಹೆರಿಯ ಸೇನಾಪುರ ಸತೀಶ್ ಕಾಂಚನ್ ಬಡಾಬೈಲ್ ಬಾಬು ದೇವಾಡಿಗ ಶಿವಾನಂದ ಭಂಡಾರಿ ರಿತೇಶ್ ಗಾಣಿಗ ರಾಮಚಂದ್ರ ರಾಮನಗರ ರಾಮಚಂದ್ರ ಅಂಬೇಡ್ಕರ್ ನಗರ

ಸುಧಾಕರ್ MTR ಸಂತೋಷ ಪೂಜಾರಿ ರಾಮನಗರ ಗುರುರಾಜ ಗಾಣಿಗ ರಾಮ ಸಂದೇಶ್ ನಾಗೇಶ್ ಮೊದಲದವರು ಉಪಸ್ಥಿತರಿದ್ದರು ಸುರೇಂದ್ರ ರಾಮನಗರ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ ವಂದಿಸಿದರು

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...