ದಲಿತ ಸಂಘರ್ಷ ಸಮಿತಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

9

79ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಿಸಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ತಾಲೂಕು ಸಂಘರ್ಷ ಸಮಿತಿಯ ಸಂಘಟನ ಸಂಚಾಲಕರಾಗಿರುವ ಸತೀಶ್ ಕೆ ರಾಮನಗರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಗೋಪಾಲಕೃಷ್ಣ ನಾಡ

ದಲಿತ ಮುಖಂಡರಾದ ಕೃಷ್ಣ ನಾಡ ಹೆರಿಯ ಸೇನಾಪುರ ಸತೀಶ್ ಕಾಂಚನ್ ಬಡಾಬೈಲ್ ಬಾಬು ದೇವಾಡಿಗ ಶಿವಾನಂದ ಭಂಡಾರಿ ರಿತೇಶ್ ಗಾಣಿಗ ರಾಮಚಂದ್ರ ರಾಮನಗರ ರಾಮಚಂದ್ರ ಅಂಬೇಡ್ಕರ್ ನಗರ

ಸುಧಾಕರ್ MTR ಸಂತೋಷ ಪೂಜಾರಿ ರಾಮನಗರ ಗುರುರಾಜ ಗಾಣಿಗ ರಾಮ ಸಂದೇಶ್ ನಾಗೇಶ್ ಮೊದಲದವರು ಉಪಸ್ಥಿತರಿದ್ದರು ಸುರೇಂದ್ರ ರಾಮನಗರ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ ವಂದಿಸಿದರು

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ಎಸ್ ಐ ಟಿ ಗೆ ದೂರುದಾಖಲು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ)...

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ, ಮಧುಮೇಹ ರಕ್ತದೊತ್ತಡ ತಪಾಸಣೆ ದಂತ ತಪಾಸಣಾ  ಶಿಬಿರ

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ರೋಟರಿ ಕ್ಲಬ್ ಪಡುಬಿದ್ರಿ, ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ...

ಹೆಬ್ರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಿಗೆ ದೇವಸ್ಥಾನಕ್ಕೆ ಬರದಂತೆ ತಡೆದು ಜೀವ ಬೆದರಿಕೆ

ನಾಡ್ಪಾಲು ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ  ಅನುವಂಶಿಕ ಆಡಳಿತ ಮುಖ್ಯಸ್ಥರಾಗಿ ಕುಟುಂಬ ಸಮೇತ ದೇವಸ್ಥಾನಕ್ಕೆ ಪ್ರವೇಶ...

ಲಾರಿ ಚಾಲಕನ ಬೇಜಾಬ್ದಾರಿ ಚಾಲನೆ ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಶಿಕ್ಷಕ ಸಂತೋಷ್

ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ ಬೈಕ್...