ದಲಿತ ಸಂಘರ್ಷ ಸಮಿತಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

43

79ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಿಸಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ತಾಲೂಕು ಸಂಘರ್ಷ ಸಮಿತಿಯ ಸಂಘಟನ ಸಂಚಾಲಕರಾಗಿರುವ ಸತೀಶ್ ಕೆ ರಾಮನಗರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಗೋಪಾಲಕೃಷ್ಣ ನಾಡ

ದಲಿತ ಮುಖಂಡರಾದ ಕೃಷ್ಣ ನಾಡ ಹೆರಿಯ ಸೇನಾಪುರ ಸತೀಶ್ ಕಾಂಚನ್ ಬಡಾಬೈಲ್ ಬಾಬು ದೇವಾಡಿಗ ಶಿವಾನಂದ ಭಂಡಾರಿ ರಿತೇಶ್ ಗಾಣಿಗ ರಾಮಚಂದ್ರ ರಾಮನಗರ ರಾಮಚಂದ್ರ ಅಂಬೇಡ್ಕರ್ ನಗರ

ಸುಧಾಕರ್ MTR ಸಂತೋಷ ಪೂಜಾರಿ ರಾಮನಗರ ಗುರುರಾಜ ಗಾಣಿಗ ರಾಮ ಸಂದೇಶ್ ನಾಗೇಶ್ ಮೊದಲದವರು ಉಪಸ್ಥಿತರಿದ್ದರು ಸುರೇಂದ್ರ ರಾಮನಗರ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ ವಂದಿಸಿದರು

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...