ಬೆಂಗಳೂರು: ಬಾಲಕಿಗೆ ಮುತ್ತಿಕ್ಕುವಂತೆ ಪೀಡಿಸಿದ ಚಾಲಕ ಆರೀಫ್‍ಗೆ ಧರ್ಮದೇಟು!

64

ಖಾಸಗಿ ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಕೋಚ್ ಬಸ್ ನಲ್ಲಿ ಬರುತ್ತಿದ್ದ ಅಪ್ರಾಪ್ತೆಗೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ಕುಟುಂಬಸ್ಥರು ಬೆಂಗಳೂರಿನ ಚಾಲುಕ್ಯ ಸರ್ಕಲ್‌ ಬಳಿ ಬಸ್ ನಿಲ್ಲಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಾಲಕಿ ಡ್ರೈವರ್ ಸೀಟ್ ಬಳಿ ತನ್ನ ಮೊಬೈಲ್ ಚಾರ್ಚ್ ಹಾಕಿದ್ದಳು.ಮೊಬೈಲ್ ಹಿಂಪಡೆಯಲು ಹೋಗಿದ್ದಾಗ ಹೆಚ್ಚುವರಿ ಚಾಲಕ ಆರೀಫ್ ಬಾಲಕಿಗೆ ಮುತ್ತು ಕೊಡುವಂತೆ ಒತ್ತಾಯಿಸಿದ್ದಾನೆ. ಮುತ್ತು ಕೊಟ್ಟರೆ ಮಾತ್ರ ಮೊಬೈಲ್ ಕೊಡುತ್ತೇನೆ ಎಂದು ಆತ ಪೀಡಿಸಿದ್ದಾನೆ.
ಕೊನೆಗೆ ಬಾಲಕಿ ಮೊಬೈಲ್ ತೆಗೆದುಕೊಂಡು ತನ್ನ ಅಣ್ಣನಿಗೆ ಕರೆ ಮಾಡಿ ನಡೆದ ಘಟನೆ ತಿಳಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಪೋಷಕರು ಬಸ್ ಚಾಲುಕ್ಯ ಸರ್ಕಲ್ ಬಳಿ ಬರುತ್ತಿದ್ದಂತೆಯೇ ನಿಲ್ಲಿಸಿ ಚಾಲಕ ಆರೀಫ್ ನ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...