ಶ್ರೀ ಕೃಷ್ಣ ಮಠ : ವಿಟ್ಲ ಪಿಂಡಿ ಮಹೋತ್ಸವಕ್ಕೆ ಭರ್ಜರಿಯಾಗಿ ಸಿದ್ಧವಾಗುತ್ತಿರುವ ನಮ್ಮ ಉಡುಪಿ

39

2025: ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರ್ಜರಿ ತಯಾರಿ; ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಕಲ ಸಿದ್ಧತೆ
ಉಡುಪಿಯಲ್ಲಿ ಈ ಬಾರಿ 2 ಅಷ್ಟಮಿಗಳ ಆಚರಣೆ. ಚಾಂದ್ರಮಾನ ಪದ್ಧತಿ ಆಧಾರಿತ ಆಗಸ್ಟ್ 15, ಸೌರಮಾನ ಪದ್ಧತಿ ಆಧಾರಿತ ಸೆಪ್ಟೆಂಬರ್ 14, 15. ಭಕ್ತರ ಸಂಖ್ಯೆ ಹೆಚ್ಚಳ, ವಿಶೇಷ ಸಂಪ್ರದಾಯ

ಉಡುಪಿ, ಸೆಪ್ಟೆಂಬರ್ 15: ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಮಹೋತ್ಸವ (Vitla Pindi Mahotsav) ನಡೆಯಲಿದ್ದು, ನವಗ್ರಹ ಕಿಂಡಿ ಎದುರು ಭಕ್ತರಿಗೆ ಅರ್ಘ್ಯ ಪ್ರಧಾನಕ್ಕೆ‌ ವ್ಯವಸ್ಥೆ ಮಾಡಲಾಗಿದೆ.

ನಿನ್ನೆ ಮಧ್ಯರಾತ್ರಿ ಶ್ರೀಕೃಷ್ಣನಿಗೆ ಮತ್ತು ಚಂದ್ರನಿಗೆ ಪರ್ಯಾಯ ಶ್ರೀಗಳಿಂದ ಅರ್ಘ್ಯ ಸಮರ್ಪಿಸಲಾಯಿತು. ರಥದಲ್ಲಿ ಮೃಣ್ಮಯ ಮೂರ್ತಿಯನ್ನಿಟ್ಟು ವೈಭವದ ರಥೋತ್ಸವ ನಡೆಯಲಿದೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...