ಇಂದು ಜರುಗಿದ ಸಂಪುಟ ಸಭೆ : ಕೃಷ್ಣೆ ಮಕ್ಕಳಿಗೆ ದೊರೆಯುವುದೇ ಕೊಡುಗೆ? ಒಪ್ಪಿತ ಪರಿಹಾರ ಘೋಷಣೆ..

43

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರ ಸೆಪ್ಟೆಂಬರ್ 16 ರಂದು ವಿಶೇಷ ಸಂಪುಟ ಸಭೆ ನಿಗದಿ ಮಾಡಿದೆ. ನ್ಯಾಯಾಲಯದ ಮೊರೆ ಹೋಗಿರುವ ರೈತರಿಗೆ ಸಮ್ಮತ ಪರಿಹಾರ ಸೂತ್ರದ ಮೂಲಕ ಪರಿಹಾರ ನೀಡಲು ಸರಕಾರ ಯೋಚಿಸಿದೆ. ಮೇಲ್ದಂಡೆ ಯೋಜನೆಯು ಪೂರ್ಣಗೊಂಡರೆ 8 ಜಿಲ್ಲೆಗಳ 15 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ. 

ಯುಕೆಪಿ ಮೂರನೇ ಹಂತದ ಹಾದಿ ಸುಗಮಗೊಳಿಸಲು ಸರಕಾರ ಸೆಪ್ಟೆಂಬರ್ 16 ರಂದು ವಿಶೇಷ ಸಂಪುಟ ಸಭೆ ನಡೆಸಲಿದೆ ಭೂಸ್ವಾಧೀನ ಸಮಸ್ಯೆ ಎದುರಿಸುತ್ತಿರುವ ರೈತರು ನ್ಯಾಯಾಲಯಗಳಲ್ಲಿ 11 ಸಾವಿರದಷ್ಟು ಪ್ರಕರಣಗಳನ್ನು ದಾಖಲಿಸಿದ್ದಾರೆ ಯುಕೆಪಿ ಯೋಜನೆ ಪೂರ್ಣಗೊಳ್ಳುವ ಮೂಲಕ 8 ಜಿಲ್ಲೆಗಳಲ್ಲಿ 15 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿಯು ಲಭ್ಯ ಕೃಷ್ಣಾ ಮೇಲ್ದಂಡೆ ಯೋಜನೆ.

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಹಾದಿ ಸುಗಮಗೊಳಿಸಲು ಸರಕಾರ ಸೆ.16 ರಂದು ವಿಶೇಷ ಸಂಪುಟ ಸಭೆ ನಡೆಸಲಿದೆ, ಸೂಕ್ತ ಪರಿಹಾರ ದೊರೆತೀತೆ ಎಂದು ಸಂತ್ರಸ್ತರು ಆಶಾಭಾವದಿಂದ ಎದುರು ನೋಡುತ್ತಿದ್ದಾರೆ. ಯುಕೆಪಿ ಮೂರನೇ ಹಂತದಲ್ಲಿ ಬೃಹತ್‌ ಹಣಕಾಸು ಹೊಂದಿಸುವ ಸಂಕಷ್ಟದಲ್ಲಿರುವ ಸರಕಾರ ಪರಿಹಾರ ಸೂತ್ರಕ್ಕೆ ಮುಂದಾಗಿದೆ. ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಒಪ್ಪಿತ ಪರಿಹಾರ ಧನ ಘೋಷಿಸುವುದು ಉದ್ದೇಶ.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...