ಜಾತಿಗಣತಿ ಸಮೀಕ್ಷೆ ಗಾಗಿ ಆಶಾ ಕಾರ್ಯಕರ್ತೆಯರಿಗೆ 2000 ಗೌರವ ಧನ ನಿಗದಿಪಡಿಸಿ ಸರಕಾರ

49

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 2,000 ರೂ. ಗೌರವ ಧನವನ್ನು ಬುಧವಾರ ಘೋಷಣೆ ಮಾಡಿದೆ

. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 10 ರವರೆಗೆ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಲಿದೆ.
ಆರೋಗ್ಯ ಇಲಾಖೆಯಿಂದ ನೇಮಿಸಲ್ಪಟ್ಟ ಆಶಾ ಕಾರ್ಯಕರ್ತರು ಸುಮಾರು ಶೇ.90ರಷ್ಟು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ಅಪ್ಲಿಕೇಶನ್ ಮೂಲಕ UHID ಸಂಖ್ಯೆಗಳು ಮತ್ತು ಮೊಬೈಲ್ ಫೋನ್ ಸಂಖ್ಯೆಗಳನ್ನು ಸಂಗ್ರಹಿಸಬೇಕಿದೆ. ಈ ಕರ್ತವ್ಯವನ್ನು ನಿರ್ವಹಿಸುವ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಗೆ 2,000 ರೂ. ಗೌರವ ಧನವನ್ನು ನೀಡಲಾಗುತ್ತದೆ,
ಇದನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಬಜೆಟ್ ಶೀರ್ಷಿಕೆಯಡಿಯಲ್ಲಿ ಒದಗಿಸಲಾದ ಅನುದಾನದಿಂದ ಬಿಡುಗಡೆ ಮಾಡಲಾಗುತ್ತದೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ವಿತರಿಸಲಾಗುತ್ತದೆ ಎಂದು ತಿಳಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...