ಶ್ರೀ ರಂಗಪಟ್ಟಣ ದಸರಾ ಹಿನ್ನೆಲೆಯಲ್ಲಿ  ಸೆ. 30 ರವರೆಗೆ ಕಾವೇರಿ ಆರತಿ

22

“ಕರ್ನಾಟಕಕ್ಕೆ ಒಳ್ಳೆದಾಗಬೇಕೆಂದು ಕಾವೇರಿ ಆರತಿ ಮಾಡ್ತಿದ್ದೇವೆ, ರೈತರ ವಿರೋಧವಿಲ್ಲ: ಡಿಕೆ ಶಿವಕುಮಾರ್‌ ಶ್ರೀ ರಂಗಪಟ್ಟಣ ದಸರಾ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ಸೆ. 26ರಿಂದ ಆರಂಭಗೊಂಡು ಸೆ. 30ರವರೆಗೆ ಕಾವೇರಿ ಆರತಿ ನಡೆಯಲಿದೆ. 5 ದಿನ ಕಾವೇರಿ ಆರತಿ ಜತೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಗಂಗಾ ಆರತಿಯಂತೆ ನಡೆಯುವ ಕಾವೇರಿ ಆರತಿ ವೀಕ್ಷಿಸಲು ದೇಶ ಮತ್ತು ರಾಜ್ಯದ ಹಲವು ಕಡೆಗಳಿಂದ ಜನರು ಬರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಕಾರ್ಯಕ್ರಮಕ್ಕೆ ಬರುವವರಿಗೆ ಸಿಹಿವಿತರಣೆಯ ವ್ಯವಸ್ಥೆಯೂ ಇರಲಿದೆ 

ಕಾವೇರಿ ಆರತಿ ಸ್ಥಳ ವಿಕ್ಷಣೆಗೆ ಹೊರಟ ಡಿಸಿಎಂ ಡಿಕೆ ಶಿವಕುಮಾರ್ ಸೆ. 26ರಿಂದ ಸೆ. 30ರವರೆಗೆ ಐದು ದಿನ ನಡೆಯಲಿರುವ ಕಾವೇರಿ ಆರತಿ ಕಾವೇರಿ ಆರತಿ ವೀಕ್ಷಣೆಗೆ ಬರುವವರಿಗೆ ಲಾಡು ವಿತರಣೆ ವ್ಯವಸ್ಥೆ ಗಂಗಾ ಆರತಿ ಮಾದರಿಯಲ್ಲಿ ದಸರಾ ಸಂದರ್ಭದಲ್ಲಿ ಕಾವೇರಿ ಆರತಿ ಮೈಸೂರು: ʻಕರ್ನಾಟಕಕ್ಕೆ ಒಳ್ಳೆಯದಾಗಲಿ ಎಂದು ಕಾವೇರಿ ಆರತಿ ಮಾಡುತ್ತಿದ್ದೇವೆ. ಅದರ ಸ್ಥಳ ವಿಕ್ಷಣೇಗೆ ಹೋಗುತ್ತಿದ್ದೇನೆ.

ಕಾವೇರಿ ಆರತಿಗೆ ಯಾವ ರೈತರ ವಿರೋಧವೂ ಇಲ್ಲ. ಪೂಜೆ ಮಾಡಿದರೆ ರೈತರು ಯಾಕೆ ವಿರೋಧ ಮಾಡುತ್ತಾರೇʼ ಎಂದು ಮೈಸೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.”

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...