ಬೆಂಗಳೂರಿನ ಹಲವೆಡೆ ಮಂಗಳವಾರ (ಸೆ.30) ಬೆಳಿಗ್ಗೆಯಿಂದ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ.

18

ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯಿಂದ ಸೆಪ್ಟೆಂಬರ್ 30 ರ ಮಂಗಳವಾರ ಬೆಂಗಳೂರಿನ ಹೆಣ್ಣೂರು ಎಂಯುಎಸ್‌ಎಸ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಆ ದಿನ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಣ್ಣೂರು ಬಂಡೆ, ಕೊತ್ತನೂರು, ಬೈರತಿ ಗ್ರಾಮ, ದೊಡ್ಡಗುಬ್ಬಿ ಕ್ರಾಸ್ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಲಾಗಿದೆ

ತುರ್ತು ನಿರ್ವಹಣಾ ಕಾಮಗಾರಿಯಿಂದ ಸೆಪ್ಟೆಂಬರ್ 30 ರ ಮಂಗಳವಾರ ಬೆಂಗಳೂರಿನಲ್ಲಿ ಕರೆಂಟ್‌ ಕಟ್‌. ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ. ಹೆಣ್ಣೂರು ಬಂಡೆ, ಕೊತ್ತನೂರು, ಬೈರತಿ ಗ್ರಾಮ, ದೊಡ್ಡಗುಬ್ಬಿ ಕ್ರಾಸ್ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ವಿದ್ಯುತ್ ಇರಲ್ಲ. ಬೆಸ್ಕಾಂನಿಂದ ಬೆಂಗಳೂರಿನ ಹಲವೆಡೆ ಮಂಗಳವಾರ ವಿದ್ಯುತ್‌ ಕಡಿತ.ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯು ಸೆಪ್ಟೆಂಬರ್ 30 ಬೆಂಗಳೂರು ಹಲವೆಡೆ ನಡೆಯುತ್ತಿದೆ.

ಈ ಹಿನ್ನೆಲೆ ಮಂಗಳವಾರ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. 66/11 ಕೆವಿ ಹೆಣ್ಣೂರು ಎಂಯುಎಸ್‌ಎಸ್‌ 66 ಕೆವಿ ಲೈನ್ ಬೇಗಳು, ಟ್ರಾನ್ಸ್‌ಫಾರ್ಮರ್ ಬೇ ಗಳ ತ್ರೈಮಾಸಿಕ ನಿರ್ವಹಣೆಗಾಗಿ ಕೆಪಿಟಿಸಿಎಲ್ ಲೈನ್ ಕ್ಲಿಯರ್ ಪಡೆದಿರುವುದರಿಂದ ಮಂಗಳವಾರ ಬೆಳಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ 66/11 ಕೆವಿ ಹೆಣ್ಣೂರು ಎಂಯುಎಸ್‌ಎಸ್‌ನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.”

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...