ಕ್ಯಾಬ್‌ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಮತ್ತು KSP ಮೊಬೈಲ್ ಅಪ್ಲಿಕೇಶನ್‌ಗೆ ನೇರವಾಗಿ ಲಿಂಕ್ ಆಗುವ QR ಕೋಡ್ ಕಡ್ಡಾಯ

23

ಬೆಂಗಳೂರು:ಇನ್ಮುಂದೆ ಬೆಂಗಳೂರಲ್ಲಿ ಸಂಚರಿಸುವ 112 ಸಹಾಯವಾಣಿ ಮತ್ತು KSP ಆ್ಯಪ್ ಸ್ಟಿಕ್ಕರ್ ಅಂಟಿಸುವುದು ಕಡ್ಡಾಯ ಇಲ್ಲಿಯವರೆಗೂ ಬೆಂಗಳೂರಲ್ಲಿ 12,000ಕ್ಕೂ ಹೆಚ್ಚು ಕ್ಯಾಬ್‌ಗಳಿಗೆ ಸ್ಟಿಕ್ಕರ್‌ ಅಳವಡಿಕೆ ಮಹಿಳೆಯರ ಸುರಕ್ಷತೆ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ

ನಗರದಲ್ಲಿ ಹಲವರು ಕ್ಯಾಬ್‌, ಆಟೋ, ಬೈಕ್‌ ನಂತಹ ಸಾಧನಗಳಿಗೆ ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ. ಜೊತೆಗೆ ಅವುಗಳ ಚಾಲನೆ ಮಾಡುವವರ ಮೇಲೆ ಪ್ರಯಾಣಿಕರಿಂದ ದೂರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಲ್ಲೆ, ಮಾರಾಮಾರಿ, ಅನುಚಿತ ವರ್ತನೆ ಬಗ್ಗೆ ಪ್ರಕರಣ ದಾಖಲಾಗುತ್ತಲೇ ಇರುವ ಹಿನ್ನೆಲೆ, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲು ಬೆಂಗಳೂರು ಪೊಲೀಸ್ ಇಲಾಖೆ ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಂಚರಿಸುವ ಎಲ್ಲ ಕ್ಯಾಬ್‌ಗಳು ಕಡ್ಡಾಯವಾಗಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ (KSP) ಮೊಬೈಲ್ ಅಪ್ಲಿಕೇಶನ್‌ನ ಮಾಹಿತಿ ಇರುವ ಸ್ಟಿಕ್ಕರ್‌ಗಳನ್ನು ಅಳವಡಿಸಬೇಕೆಂದು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಈ ಹೊಸ ನಿಯಮವನ್ನು ಜಾರಿಗೊಳಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಮೂಡುಬೆಳ್ಳೆಯಲ್ಲಿ ಹಿಂದೂ ಜನ ಸೇವಾ ಟ್ರಸ್ಟ್ ವತಿಯಿಂದ ಹಿಂದೂ ಜನಸೇವಾ ಗೌರವ ಪುರಸ್ಕಾರ- 2026

ಹಿಂದೂ ಜನಸೇವಾ ಟ್ರಸ್ಟ್ (ರಿ) ವತಿಯಿಂದ ಪ್ರತಿ ವರ್ಷ ನಡೆಯುವ ಸಮಾಜದಲ್ಲಿ ಸಮಾಜಮುಖಿ ಚಟುವಟಿಕೆ ನಡೆಸಿಕೊಂಡು...

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...