ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧಿತ ಪ್ರದೀಪ್ ಪೂಜಾರಿಗೂ ಹಿಂದೂ ಜಾಗರಣ ವೇದಿಕೆಗೆ ಸಂಬಂಧವಿಲ್ಲ

58

ಉಡುಪಿ ಅತ್ಯಾಚಾರ ಕೊಲೆ ಯತ್ನಪ್ರಕರಣದ ಆರೋಪಿಗು ಹಿಂದೂ ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಚಾಲಕ ರಾಜೇಶ್ ಉಚ್ಚಿಲ

ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ ವಿಚಾರವಾದ ಯುವತಿಯ ಅತ್ಯಾಚಾರಗೈದು ಕೊಲೆ ಯತ್ನ ಆರೋಪದಡಿ ಬಂಧಿತನಾಗಿರುವ ಪೆರ್ಡೂರಿನ ಪ್ರದೀಪ್ ಪೂಜಾರಿಗೂ ಹಿಂದು ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿರುವುದಿಲ್ಲವೆಂದು ಉಡುಪಿ ಜಿಲ್ಲಾ ಹಿಂದು ಜಾಗರಣ ವೇದಿಕೆ ಸ್ಪಷ್ಟಪಡಿಸುತ್ತದೆ. (ನವೆಂಬರ್ 30ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ)


ಹಿಂದೂ ಸಂಘಟನೆಗಳ ವಿರೋಧಿ ಮನಸ್ಥಿತಿಯುಳ್ಳ ಯಾರೋ ಇದನ್ನು ಉದ್ದೇಶ ಪೂರ್ವಕವಾಗಿಯೇ ಮಾಧ್ಯಮಗಳಲ್ಲಿ ಪ್ರಕಟವಾಗುವ ಹಾಗೆ ಮಾಡಿದ್ದಾರೆ. ಇದು ಅಕ್ಷಮ್ಯ. ಈತ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ ಅಲ್ಲದಿದ್ದರೂ ದುರುದ್ದೇಶ ಪೂರ್ವಕವಾಗಿಯೇ ಇಂತಹ ಹೇಳಿಕೆಗಳನ್ನು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಿಸಿರುವುದನ್ನು ಹಿಂದು ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತದೆ ಅಷ್ಟೇ ಅಲ್ಲದೆ ಇಂತಹ ಹೇಳಿಕೆಗಳನ್ನು ಪ್ರಕಟಿಸದಂತೆ ಆಗ್ರಹಪಡಿಸುತ್ತದೆ. ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಾದ ರಾಜೇಶ್ ಉಚ್ಚಿಲರವರು ತಿಳಿಸಿರುತ್ತಾರೆ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...