ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧಿತ ಪ್ರದೀಪ್ ಪೂಜಾರಿಗೂ ಹಿಂದೂ ಜಾಗರಣ ವೇದಿಕೆಗೆ ಸಂಬಂಧವಿಲ್ಲ

42

ಉಡುಪಿ ಅತ್ಯಾಚಾರ ಕೊಲೆ ಯತ್ನಪ್ರಕರಣದ ಆರೋಪಿಗು ಹಿಂದೂ ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಚಾಲಕ ರಾಜೇಶ್ ಉಚ್ಚಿಲ

ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ ವಿಚಾರವಾದ ಯುವತಿಯ ಅತ್ಯಾಚಾರಗೈದು ಕೊಲೆ ಯತ್ನ ಆರೋಪದಡಿ ಬಂಧಿತನಾಗಿರುವ ಪೆರ್ಡೂರಿನ ಪ್ರದೀಪ್ ಪೂಜಾರಿಗೂ ಹಿಂದು ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿರುವುದಿಲ್ಲವೆಂದು ಉಡುಪಿ ಜಿಲ್ಲಾ ಹಿಂದು ಜಾಗರಣ ವೇದಿಕೆ ಸ್ಪಷ್ಟಪಡಿಸುತ್ತದೆ. (ನವೆಂಬರ್ 30ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ)


ಹಿಂದೂ ಸಂಘಟನೆಗಳ ವಿರೋಧಿ ಮನಸ್ಥಿತಿಯುಳ್ಳ ಯಾರೋ ಇದನ್ನು ಉದ್ದೇಶ ಪೂರ್ವಕವಾಗಿಯೇ ಮಾಧ್ಯಮಗಳಲ್ಲಿ ಪ್ರಕಟವಾಗುವ ಹಾಗೆ ಮಾಡಿದ್ದಾರೆ. ಇದು ಅಕ್ಷಮ್ಯ. ಈತ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ ಅಲ್ಲದಿದ್ದರೂ ದುರುದ್ದೇಶ ಪೂರ್ವಕವಾಗಿಯೇ ಇಂತಹ ಹೇಳಿಕೆಗಳನ್ನು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಿಸಿರುವುದನ್ನು ಹಿಂದು ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತದೆ ಅಷ್ಟೇ ಅಲ್ಲದೆ ಇಂತಹ ಹೇಳಿಕೆಗಳನ್ನು ಪ್ರಕಟಿಸದಂತೆ ಆಗ್ರಹಪಡಿಸುತ್ತದೆ. ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಾದ ರಾಜೇಶ್ ಉಚ್ಚಿಲರವರು ತಿಳಿಸಿರುತ್ತಾರೆ.

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...