ನಂದಿನಿ ಬೂತ್ಗಳಲ್ಲಿ ಇತರ ಪ್ರಾಡೆಕ್ಟ್ ಮಾರಟಕ್ಕೆ ಕೆಎಂಎಫ್ ಕಡಿವಾಣ 

37

ಬೆಂಗಳೂರು : ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಮೊಸರು ತುಪ್ಪ (Nandini Products) ಅಂತಾರಾಷ್ಟ್ರೀಯ ಮಟ್ಟದಲ್ಲಿ ಗರುತಿಸಿಕೊಂಡಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿಯೂ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ನಂದಿನಿ ಮಳಿಗೆಗಳಲ್ಲಿ ನಂದಿನಿ ಉತ್ಪನಗಳ ಜೊತೆ ಬೇರೆ ಉತ್ಪನಗಳನ್ನೂ ಮಾರಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ನಂದಿನಿ ಬೂತ್ಗಳಲ್ಲಿ ಇತರ ಪ್ರಾಡೆಕ್ಟ್ ಮಾರಟಕ್ಕೆ ಕಡಿವಾಣ ಹಾಕಲು ಕೆಎಂಎಫ್ -ಮುಂದಾಗಿದೆ.

ನಂದಿನಿ ಮಳಿಗೆಗಳಲ್ಲಿ ಬೇರೆ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ನಂದಿನಿ ಉತ್ಪನ್ನಗಳ ಜೊತೆ ಇತರೆ ಪ್ರಾಡಕ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದೆ. ಇನ್ನು ಕೇವಲ ನಂದಿನಿ ಉತ್ಪನ್ನಗಳನ್ನೇ ಮಾರಾಟ ಮಾಡಬೇಕೆಂದು ಕೆಎಂಎಫ್ ತಿಳಿಸಿದೆ. ನಂದಿನಿ ಬಿಟ್ಟು ಬೇರೆ ಉತ್ಪನ್ನ ಮಾರಿದರೆ ಲೈಸೆನ್ಸ್ ರದ್ದು ಹಲವು ನಂದಿನಿ ಬೂತ್ಗಳಲ್ಲಿ ನಂದಿನಿ ಉತ್ಪನ್ನಗಳೊಡನೆ ಬೇರೆ ಬ್ರ್ಯಾಂಡ್ಗಳ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಅರಿತ KMF, ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ನಂದಿನಿ ಬಿಟ್ಟು ಬೇರೆ ಉತ್ಪನ್ನ ಮಾರಿದರೆ ಲೈಸೆನ್ಸ್ ರದ್ದು ಹಲವು ನಂದಿನಿ ಬೂತ್ಗಳಲ್ಲಿ ನಂದಿನಿ ಉತ್ಪನ್ನಗಳೊಡನೆ ಬೇರೆ ಬ್ರ್ಯಾಂಡ್ಗಳ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಅರಿತ KMF, ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ಬೂತ್ಗಳಲ್ಲಿ ನಂದಿನಿ ಹೊರತುಪಡಿಸಿ ಬೇರೆ ಪ್ರಾಡಕ್ಟ್ ಮಾರಾಟ ಮಾಡುತ್ತಿದ್ದ ಮಾಲೀಕರಿಗೆ KMF ನೋಟಿಸ್ ನೀಡಲು ಹೊರಟಿದ್ದು, ಈ ಮೂಲಕ ಬೇರೆ ಬ್ರಾಂಡ್ ಮಾರುವ ಮಾಲೀಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಒಂದು ವೇಳೆ ಆದೇಶ ಮೀರಿ ಇತರ ಉತ್ಪನ್ನಗಳ ಮಾರಾಟ ಮಾಡುವುದರ ಕುರಿತು ತಿಳಿದುಬಂದಲ್ಲಿ ಬೂತ್ಗಳ ಮಾಲೀಕರ ಲೈಸೆನ್ಸ್ ರದ್ದು ಮಾಡುವುದಾಗಿ KMF ಎಂಡಿ ಶಿವಸ್ವಾಮಿ ಹೇಳಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...