ನಂದಿನಿ ಬೂತ್ಗಳಲ್ಲಿ ಇತರ ಪ್ರಾಡೆಕ್ಟ್ ಮಾರಟಕ್ಕೆ ಕೆಎಂಎಫ್ ಕಡಿವಾಣ 

53

ಬೆಂಗಳೂರು : ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಮೊಸರು ತುಪ್ಪ (Nandini Products) ಅಂತಾರಾಷ್ಟ್ರೀಯ ಮಟ್ಟದಲ್ಲಿ ಗರುತಿಸಿಕೊಂಡಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿಯೂ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ನಂದಿನಿ ಮಳಿಗೆಗಳಲ್ಲಿ ನಂದಿನಿ ಉತ್ಪನಗಳ ಜೊತೆ ಬೇರೆ ಉತ್ಪನಗಳನ್ನೂ ಮಾರಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ನಂದಿನಿ ಬೂತ್ಗಳಲ್ಲಿ ಇತರ ಪ್ರಾಡೆಕ್ಟ್ ಮಾರಟಕ್ಕೆ ಕಡಿವಾಣ ಹಾಕಲು ಕೆಎಂಎಫ್ -ಮುಂದಾಗಿದೆ.

ನಂದಿನಿ ಮಳಿಗೆಗಳಲ್ಲಿ ಬೇರೆ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ನಂದಿನಿ ಉತ್ಪನ್ನಗಳ ಜೊತೆ ಇತರೆ ಪ್ರಾಡಕ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದೆ. ಇನ್ನು ಕೇವಲ ನಂದಿನಿ ಉತ್ಪನ್ನಗಳನ್ನೇ ಮಾರಾಟ ಮಾಡಬೇಕೆಂದು ಕೆಎಂಎಫ್ ತಿಳಿಸಿದೆ. ನಂದಿನಿ ಬಿಟ್ಟು ಬೇರೆ ಉತ್ಪನ್ನ ಮಾರಿದರೆ ಲೈಸೆನ್ಸ್ ರದ್ದು ಹಲವು ನಂದಿನಿ ಬೂತ್ಗಳಲ್ಲಿ ನಂದಿನಿ ಉತ್ಪನ್ನಗಳೊಡನೆ ಬೇರೆ ಬ್ರ್ಯಾಂಡ್ಗಳ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಅರಿತ KMF, ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ನಂದಿನಿ ಬಿಟ್ಟು ಬೇರೆ ಉತ್ಪನ್ನ ಮಾರಿದರೆ ಲೈಸೆನ್ಸ್ ರದ್ದು ಹಲವು ನಂದಿನಿ ಬೂತ್ಗಳಲ್ಲಿ ನಂದಿನಿ ಉತ್ಪನ್ನಗಳೊಡನೆ ಬೇರೆ ಬ್ರ್ಯಾಂಡ್ಗಳ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಅರಿತ KMF, ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ಬೂತ್ಗಳಲ್ಲಿ ನಂದಿನಿ ಹೊರತುಪಡಿಸಿ ಬೇರೆ ಪ್ರಾಡಕ್ಟ್ ಮಾರಾಟ ಮಾಡುತ್ತಿದ್ದ ಮಾಲೀಕರಿಗೆ KMF ನೋಟಿಸ್ ನೀಡಲು ಹೊರಟಿದ್ದು, ಈ ಮೂಲಕ ಬೇರೆ ಬ್ರಾಂಡ್ ಮಾರುವ ಮಾಲೀಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಒಂದು ವೇಳೆ ಆದೇಶ ಮೀರಿ ಇತರ ಉತ್ಪನ್ನಗಳ ಮಾರಾಟ ಮಾಡುವುದರ ಕುರಿತು ತಿಳಿದುಬಂದಲ್ಲಿ ಬೂತ್ಗಳ ಮಾಲೀಕರ ಲೈಸೆನ್ಸ್ ರದ್ದು ಮಾಡುವುದಾಗಿ KMF ಎಂಡಿ ಶಿವಸ್ವಾಮಿ ಹೇಳಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...