‘ಸಂಚಾರ್ ಸಾಥಿ’ ಅಪ್ಲಿಕೇಷನ್  ಕಡ್ಡಾಯವಲ್ಲ : ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ 

49

ದೆಹಲಿ : ಸಂಚಾರ್ ಸಾಥಿ ಅಪ್ಲಿಕೇಷನ್ ಕಡ್ಡಾಯವಲ್ಲ ಬೇಡವಾದರೆ ಮೊಬೈಲ್ನಿಂದ ಡಿಲೀಟ್ ಮಾಡಬಹುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು. ಇದೀಗ ಸಾರ್ವಜನಿಕ ಸಲಹೆಗಳು ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ ಈ ನಿಯಮವನ್ನು ತೆಗೆದು ಹಾಕಲಾಗಿದೆ ಎಂದು ಹೇಳಿದ್ದಾರೆ.

ತೀವ್ರ ವಿರೋಧ ಬೆನ್ನಲ್ಲೇ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ ನಿರ್ಧಾರ ವಾಪಾಸ್ ಪಡೆದ ಕೇಂದ್ರ ಕೇಂದ್ರ ಸರ್ಕಾರವು ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊಬೈಲ್‌ಗಳಲ್ಲಿ ಪೂರ್ವ-ಸ್ಥಾಪನೆ ಮಾಡುವುದನ್ನು ಕಡ್ಡಾಯಗೊಳಿಸುವ ಆದೇಶವನ್ನು ಹಿಂತೆಗೆದುಕೊಂಡಿದೆ.

ಸಾರ್ವಜನಿಕರ ಸಲಹೆ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಕಳೆದುಹೋದ ಫೋನ್‌ಗಳನ್ನು ಟ್ರ್ಯಾಕ್ ಮಾಡಲು ಮತ್ತು ನೈಜತೆಯನ್ನು ಪರಿಶೀಲಿಸಲು ಈ ಅಪ್ಲಿಕೇಶನ್ ಸಹಾಯಕವಾಗಿತ್ತು. ಇನ್ನು ಮುಂದೆ, ಇದು ಕಡ್ಡಾಯವಲ್ಲ ಮತ್ತು ಬೇಡವಾದರೆ ಡಿಲೀಟ್ ಮಾಡಬಹುದು.

ಮಾರಾಟವಾಗುತ್ತಿರುವ ಫೋನ್ಗಳ ನೈಜತೆ ಹಾಗೂ ಕಳೆದುಹೋಗಿರುವ ಫೋನ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುವಂತೆ ಸರ್ಕಾರ ಈ ಅಪ್ಲಿಕೇಷನ್ ಅನ್ನು ಸಿದ್ಧಪಡಿಸಿತ್ತು.

ಆದರೆ ಇದೀಗ ಸಂಚಾರ್ ಸಾಥಿ ಸೈಬರ್ ಸೆಕ್ಯುರಿಟಿ ಅಪ್ಲಿಕೇಶನ್‌ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ .

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ...

ವೀಟೋ ಅಧಿಕಾರ ಬಳಸಿ ಮಮತಾ ಬ್ಯಾನರ್ಜಿ ಮಂತ್ರಿಮಂಡಲ ವಿಸರ್ಜಿಸಿದ ರಾಜ್ಯಪಾಲ ಆರ್‌ಎನ್ ರವಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ...

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...