ಶ್ರೀ ರಾಮ ಸೇನಾ ಸೇವಾ ಟ್ರಸ್ಟ್ ವತಿಯಿಂದ ದತ್ತ ಪೀಠ ಚಲೋ ದತ್ತ ಪಾದುಕೆ ದರ್ಶನ

30

ಶ್ರೀ ರಾಮ ಸೇನಾ ಸೇವಾ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ವತಿಯಿಂದ 6/12/2025 ಶನಿವಾರ ರಾತ್ರಿ ಉರ್ವ ಸ್ಟೋರ್ ಜಂಕ್ಷನ್ ನಿಂದ ಮಧುಸೂದನ್ ಉರ್ವ ಸ್ಟೋರ್ ನೇತೃತ್ವದಲ್ಲಿ ದತ್ತ ಪೀಠ ಚಲೋ ನೆರವೇರಿತು

ದಿನಾಂಕ 7/12/2025ರಂದು ಹೊನ್ನಮ್ಮನ ಹಳ್ಳದಲ್ಲಿ ಮಿಂದು ಚಂದ್ರ ದ್ರೋಣ ಪರ್ವತ ದಲ್ಲಿರುವ ಗುಹೆಯಲ್ಲಿ ಶ್ರೀ ಗುರು ದತ್ತಾತ್ರೇಯ ದೇವರ ಪಾದುಕೆ ದರ್ಶನ ಪಡೆದಯಲಾಯಿತು

ಈ ಸಂಧರ್ಭದಲ್ಲಿ ಮುಖಂಡರಾದ ರವಿ ಉರ್ವ ಸ್ಟೋರ್ ರಾಜೇಶ್, ಪ್ರತಾಪ್, ಯಶವಂತ್,ಕಿರಣ್ ಮಾತೆಯರು, ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...