ಮಹಾತ್ಮ ಗಾಂಧೀಜಿ ಪಾಕಿಸ್ತಾನದ ರಾಷ್ಟ್ರಪಿತ   ಬಸವನಗೌಡ ಯತ್ನಾಳ್ ವಿವಾದಿತ  ಹೇಳಿಕೆ ವೈರಲ್

30

ಯಾದಗಿರಿ: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಹಾತ್ಮ ಗಾಂಧೀಜಿಯನ್ನು ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರು ಅವರನ್ನು ದೇಶ ಮೊದಲ ಪ್ರಧಾನಿ ಎಂದು ಸಹ ಒಪ್ಪಿಕೊಳ್ಳಲ್ಲ ಎಂದು ಯತ್ನಾಳ್ ಹೇಳಿದ್ದಾರೆ. 

Leave a comment

Leave a Reply

Your email address will not be published. Required fields are marked *

Related Articles

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ...

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...