ನಿಟ್ಟೂರಿನ ಶ್ರೀ ಧೂಮಾವತಿ ಯುವಕ ಮಂಡಲಕ್ಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕಿಟ್ ವಿತರಣೆ

2

ನಿಟ್ಟೂರು: ವಿಷ್ಣುಮೂರ್ತಿ ನಗರದಲ್ಲಿರುವ ಶ್ರೀ ಧೂಮಾವತಿ ಯುವಕ ಮಂಡಲ(ರಿ)ಕ್ಕೆ ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಸಲಕರಣೆಗಳ ಕಿಟ್ (Sports Kit) ವಿತರಿಸಲಾಯಿತು.

ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಷನ್ ಕುಮಾರ್ ಶೆಟ್ಟಿ ಅವರು ಕಿಟ್ ಅನ್ನು ಸಂಘದ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಗಣೇಶ ಕೋಟ್ಯಾನ್, ಕಾರ್ಯದರ್ಶಿ ಗಿರೀಶ್, ಸದಸ್ಯರಾದ ಸುನಿಲ್, ಮಂಜುನಾಥ್ ಎನ್., ದಾಮೋದರ ಭಟ್ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಅಕ್ರಮವಾಗಿ ಮರಳು ಕದ್ದು ಸಾಗಾಟ ಮಾಡಿದ ಲಘು ಸಂಘಟನೆ ಅಪರಾಧ ಪ್ರಕರಣ; ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

ಉಡುಪಿಟಿಪ್ಪರ್ ಲಾರಿಯಲ್ಲಿ ಅಂಪಾರಿನ ದಕ್ಕೆಯಿಂದ ಬ್ರಹ್ಮಾವರ ಕಡೆಗೆ ಆಕ್ರಮವಾಗಿ ಮರಳನ್ನು ಕದ್ದು ತುಂಬಿಸಿಕೊoಡು ಸಾಗಾಟ ಮಾಡಿ...

ರಾಷ್ಟ್ರೀಯ ಹೆದ್ದಾರಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ ಬಳಿ ಇರುವ ರಸ್ತೆ ವಿಭಾಜಕವನ್ನು ತೆರೆದು ಕೊಟ್ಟಿರುವುದನ್ನು ಪ್ರಶ್ನಿಸಿ ಹೋರಾಟಕ್ಕೆ ಸಿದ್ಧತೆ

ಬಹುದಿನಗಳಿಂದ ಸುದ್ದಿಯಲ್ಲಿರುವ ಉಡುಪಿಯಹೆದ್ದಾರಿ ವಿಭಾಜಕಒಡೆದ ಪ್ರಕರಣದಉಡುಪಿ ಸಾರ್ವಾಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವವಿಚಾರದಲ್ಲಿ ನೆಡೆದ ಪತ್ರಿಕಾಗೋಷ್ಠಿ ಉಡುಪಿ...

ಉಡುಪಿ ಸಾಸ್ತಾನ ಟೋಲ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ

ಉಡುಪಿ ಬ್ರಹ್ಮಾವರ:ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯು ನಿವೃತ್ತ ಯೋಧರೊಂದಿಗೆ ಟೋಲ್ ವಸೂಲು ಮಾಡುವಾಗ ಅನುಚಿತವಾಗಿ ನಡೆದುಕೊಂಡಿರುವುದು...

ಲೋಕಾಯುಕ್ತರ ಹೆಸರಿನಲ್ಲಿ ನಗರಸಭೆ ಕಂದಾಯ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು

ಲೋಕಾಯುಕ್ತರ ಹೆಸರಿನಲ್ಲಿ ನಗರ ಸಭೆ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು ಕಪಿಲ್‌...