ನಿಟ್ಟೂರಿನ ಶ್ರೀ ಧೂಮಾವತಿ ಯುವಕ ಮಂಡಲಕ್ಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕಿಟ್ ವಿತರಣೆ

48

ನಿಟ್ಟೂರು: ವಿಷ್ಣುಮೂರ್ತಿ ನಗರದಲ್ಲಿರುವ ಶ್ರೀ ಧೂಮಾವತಿ ಯುವಕ ಮಂಡಲ(ರಿ)ಕ್ಕೆ ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಸಲಕರಣೆಗಳ ಕಿಟ್ (Sports Kit) ವಿತರಿಸಲಾಯಿತು.

ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಷನ್ ಕುಮಾರ್ ಶೆಟ್ಟಿ ಅವರು ಕಿಟ್ ಅನ್ನು ಸಂಘದ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಗಣೇಶ ಕೋಟ್ಯಾನ್, ಕಾರ್ಯದರ್ಶಿ ಗಿರೀಶ್, ಸದಸ್ಯರಾದ ಸುನಿಲ್, ಮಂಜುನಾಥ್ ಎನ್., ದಾಮೋದರ ಭಟ್ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಉಡುಪಿ ಜಿಲ್ಲೆಯಾದ್ಯಂತ ವಿದ್ಯುತ್ ಸರಬರಾಜಿನಲ್ಲಿ ನಾಳೆ ವ್ಯತ್ಯಯ ಗ್ರಾಹಕರಲ್ಲಿ ಸಹಕರಿಸುವಂತೆ ಮೆಸ್ಕಾಂ ಮನವಿ

ಉಡುಪಿ ಜಿಲ್ಲೆಯಾದ್ಯಂತ  ವಿದ್ಯುತ್ ರಸ್ತೆ ಕಾಮಗಾರಿ ನಡೆಯುವುದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ  ಎಂದು ಮೆಸ್ಕಾಂ ವಿಭಾಗದಿಂದ...

ಕರ್ಜೆ ದುರ್ಗಾಪರಮೇಶ್ವರಿ ದೇವಸ್ಥಾನ ಏಪ್ರಿಲ್ 14 ವಾರ್ಷಿಕ ಜಾತ್ರಾ ಮಹೋತ್ಸವ ಗೆಂಡ ಸೇವೆ ರಥೋತ್ಸವ

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಕರ್ಜೆ,ವಾರ್ಷಿಕ ಜಾತ್ರಾ ಮಹೋತ್ಸವ, ಗೆಂಡಸೇವೆ ರಥೋತ್ಸವ ದಿನಾಂಕ ದಿನಾಂಕ : 13-04-2026ನೇ...