ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

40

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ನಮ್ಮ ನಾಯಕರು ಹೇಳಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಎಲ್ಲರ ಅಭಿಪ್ರಾಯದಂತೆ ನಾವು ಹೈಕಮಾಂಡ್ ಗೆ ನಮ್ಮ ಪಟ್ಟಿ ಕಳುಹಿಸುತ್ತೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ” ಎಂದು ತಿಳಿಸಿದರು. S.S.ಮಲ್ಲಿಕಾರ್ಜುನ್ ಜೊತೆಗೆ ಕೂಡ ಮಾತನಾಡಿದೆ. ಒಳ್ಳೇ ದಿನ ಅನ್ನೋ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾನೆ ಎಂದಿದ್ದಾರೆ. ಅಗತ್ಯಬಿದ್ರೆ ಹಿಂಪಡೆಯುತ್ತೇನೆ ಅಂತಾನೂ ಹೇಳಿದ್ದಾರೆ.
ಅಲ್ಪಸಂಖ್ಯಾತರು ಪಕ್ಷ ಹೇಳಿದ್ದು ಮಾಡುತ್ತೇವೆ ಅಂದಿದ್ದಾರೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಅಂತ ಎಲ್ಲಾ ಹೇಳಿದ್ದಾರೆ. ಶೀಘ್ರವೇ ಅಭ್ಯರ್ಥಿ ಆಯ್ಕೆ ಮಾಡಿ ಘೋಷಿಸುತ್ತೇವೆ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ...

ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ:ಶಾಸಕಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ...