ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

33

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ನಮ್ಮ ನಾಯಕರು ಹೇಳಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಎಲ್ಲರ ಅಭಿಪ್ರಾಯದಂತೆ ನಾವು ಹೈಕಮಾಂಡ್ ಗೆ ನಮ್ಮ ಪಟ್ಟಿ ಕಳುಹಿಸುತ್ತೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ” ಎಂದು ತಿಳಿಸಿದರು. S.S.ಮಲ್ಲಿಕಾರ್ಜುನ್ ಜೊತೆಗೆ ಕೂಡ ಮಾತನಾಡಿದೆ. ಒಳ್ಳೇ ದಿನ ಅನ್ನೋ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾನೆ ಎಂದಿದ್ದಾರೆ. ಅಗತ್ಯಬಿದ್ರೆ ಹಿಂಪಡೆಯುತ್ತೇನೆ ಅಂತಾನೂ ಹೇಳಿದ್ದಾರೆ.
ಅಲ್ಪಸಂಖ್ಯಾತರು ಪಕ್ಷ ಹೇಳಿದ್ದು ಮಾಡುತ್ತೇವೆ ಅಂದಿದ್ದಾರೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಅಂತ ಎಲ್ಲಾ ಹೇಳಿದ್ದಾರೆ. ಶೀಘ್ರವೇ ಅಭ್ಯರ್ಥಿ ಆಯ್ಕೆ ಮಾಡಿ ಘೋಷಿಸುತ್ತೇವೆ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...