ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮೂವರು ಅಧಿಕಾರಿಗಳ ಅಮಾನತು

1

“ರಾಯಚೂರು: ಕಚೇರಿಯಲ್ಲೇ ಗುಂಡು ತುಂಡಿನ ಪಾರ್ಟಿ ಮಾಡಿದ್ದ ಆರೋಪದ ಮೇಲೆ ಎಇಇ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಪಾರ್ಟಿ ಮಾಡಿದ್ದ AEE ಹನುಮಪ್ಪ ಆದವಾನಿ, ಪ್ರಥಮ ದರ್ಜೆ ಸಹಾಯಕ ರಾಮಣ್ಣ ಪೂಜಾರಿ, ಕಾವಲುಗಾರ ಹನುಮಂತನನ್ನು ಆರ್.ಡಿ.ಪಿ.ಆರ್. ಇಲಾಖೆ ಅಧೀನ ಕಾರ್ಯದರ್ಶಿ ಎಂ.ಚೇತನ್ ಅವರು ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಉದ್ದೇಶಕ್ಕೆ ದುರ್ಬಳಕೆ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಿಧಿವಿಜ್ಞಾನ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಎಸ್ಐಟಿ ತಂಡದಿಂದ ಪರಿಶೀಲನೆ

“ಮಂಗಳೂರು: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು...

ಹೋಲ್‌ಸೇಲ್ ಚಿನ್ನ ಖರೀದಿ ನೆಪದಲ್ಲಿ 3 ಕೋಟಿ ರೂ ಚಿನ್ನಾಭರಣ ಕದ್ದು ಪರಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಅತಿದೊಡ್ಡ ಲೂಟಿ ನಡೆದಿದ್ದು, ಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3...

ನಟ ದರ್ಶನ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ ವದಂತಿ  ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ...

ಉಗ್ರ ಚಟುವಟಿಕೆ ಮುಂದುವರಿಸಿದರೆ ಪಾಕಿಸ್ತಾನ ಇತಿಹಾಸದ ಭಾಗವಾಗಿರಬೇಕಾ”ತೀರ್ಮಾನಿಸಲಿದೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ

ನವದೆಹಲಿ: ಭಾರತ ವಿರುದ್ಧ ಉಗ್ರ ಚಟುವಟಿಕೆಗಳನ್ನು ಮುಂದುವರಿಸಿದರೆ ಪಾಕಿಸ್ತಾನ “ಭೂಗೋಳದ ಭಾಗವಾಗಿರಬೇಕಾ ಅಥವಾ ಇತಿಹಾಸದ ಭಾಗವಾಗಿರಬೇಕಾ”...