ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ ಬೈಪಾಸ್, ಉಡುಪಿ ಹಾಗೂ ಸುಪ್ರೀಮ್ ಡಯಾಗ್ನೊಸ್ಟಿಕ್ ಇವರ ಸಹಯೋಗದಲ್ಲಿ 28-06-2026 ರಂದುಉಚಿತ ನೇತ್ರ ತಪಾಸಣೆ ಹಾಗೂ ಉಚಿತ ರಕ್ತ ತಪಾಸಣೆ ಶಿಬಿರ ನಡೆಯಲಿದೆ


ಸ್ಥಳ: ಶ್ರೀ ಧೂಮಾವತಿ ಯುವಕ ಮಂಡಲ(ರಿ ), ವಿಷ್ಣುಮೂರ್ತಿ ನಗರ, ನಿಟ್ಟೂರು
ಸಮಯ: ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ
ವಿಶೇಷ ಸೂಚನೆ:
* 40 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷವಾಗಿ 60 ವರ್ಷ ಮೇಲ್ಪಟ್ಟವರು ಈ ಶಿಬಿರದ ಹೆಚ್ಚಿನ ಪ್ರಯೋಜನ ಪಡೆಯಬಹುದು.


* ರಿಯಾಯಿತಿ ದರದಲ್ಲಿ ಕನ್ನಡಕಗಳ ವಿತರಣೆ.
* ನೋವುರಹಿತ ಹಾಗೂ ಇಂಜೆಕ್ಷನ್ ರಹಿತ ಪೊರೆ (ಕಣ್ಣಿನ ಪೊರೆ) ಚಿಕಿತ್ಸೆಯ ಸೌಲಭ್ಯ ಲಭ್ಯ.
* ಕಣ್ಣಿನ ಆರೋಗ್ಯದ ಕುರಿತು ತಜ್ಞ ವೈದ್ಯರಿಂದ ಸಲಹೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆಯು ವಂತೆ ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ವತಿಯಿಂದ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳಲಾಗಿದೆ


Leave a comment