ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

2

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ.ನಾಳೆ ಬುಧವಾರ ಮಧ್ಯಾಹ್ನ‌ 2 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ‌ ನಿಗದಿ ಬಗ್ಗೆ ಚರ್ಚೆ ನಡೆಯುತ್ತಿದ್ದು ರಾಜ್ಯಪಾಲ ಕಚೇರಿಗೆ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ಹೋಗಿದೆ ಎಂದು ತಿಳಿದುಬಂದಿದೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...

ಐಬಿ ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ತಾಹೀರ್ ಹುಸೇನ್ ದೋಷಿ

ದೆಹಲಿ: 2020ರ ದೆಹಲಿ ಸಿಎಎ ಗಲಭೆಯ ವೇಳೆ ಇಂಟೆಲಿಜೆನ್ಸ್ ಬ್ಯೂರೋ  ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ...