ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಕಿರುಕುಳ ವಿರುದ್ಧ ಜಿಲ್ಲಾಧ್ಯಂತ ಹೋರಾಟ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ

2

80ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಭಾಷಣಕಾರರಾಗಿ ಆಗಮಿಸಬೇಕಿದ್ದ ಮಂಗಳೂರು ಹಿಂದು ಜಾಗರಣ ವೇದಿಕೆ ಯ ಜಿಲ್ಲಾ ಸಂಯೋಜಕರಾದ ನರಸಿಂಹ ಶೆಟ್ಟಿ ಮಾಣಿ ಹಾಗೂ ಕಾಪು ವಿನ ಶಿರ್ವ ದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಕಾರ್ಯಕ್ರಮಕ್ಕೆ ಬಜರಂಗದಳದ ಪುನೀತ್ ಪಂಪವೆಲ್ ಇವರನ್ನು ಉಡುಪಿ ಜಿಲ್ಲೆಗೆ ನಿರ್ಬಂಧ ಹೇರಿರುವ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಜಾಗರಣ ವೇದಿಕೆ

ವಾಕ್ ಸ್ವಾತಂತ್ರ್ಯವನ್ನು ದಮನಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಾನಸಿಕತೆಯು ಬ್ರಿಟಿಷರ ಮಾನಸಿಕತೆಯನ್ನು ಬಿಂಬಿಸುವಂತಿದೆ.ಇಂತಹ ಯಾವುದೇ ಬೆದರಿಕೆಗೆ ಹಿಂದು ಜಾಗರಣ ವೇದಿಕೆ ಬಗ್ಗುವುದಿಲ್ಲ,

ದೇಶದ ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಿರುವ ಸಂಘಟನೆ ಹಿಂದು ಜಾಗರಣ ವೇದಿಕೆ…..
ಕಾರ್ಯಕರ್ತರಿಗೆ ಮಾನಸಿಕ ಕಿರುಕುಳವನ್ನು ನೀಡಿದರೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು… ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಯೋಜಕರಾದ ಶ್ರೀ ರಾಜೇಶ್ ಉಚ್ಚಿಲ ಎಚ್ಚರಿಕೆ…ನೀಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಮರವಂತೆ ಶ್ರೀ ವರಾಹಸ್ವಾಮಿ ಕ್ಷೇತ್ರದಲ್ಲಿ ಬೆಳಕಿಲ್ಲದೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ: ಕತ್ತಲಲ್ಲಿ ಕಂಗಾಲಾದ ಭಕ್ತರು, ಮಂಡಳಿಯ ವಿರುದ್ಧ ತೀವ್ರ ಆಕ್ರೋಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಮರವಂತೆಯ ಶ್ರೀ ವರಾಹಸ್ವಾಮಿ...

ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21...

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಯವರಿಗೆ ಗುರುವಂದನೆ

ಉಡುಪಿ: ಗುರುಪೂರ್ಣಿಮೆಯ ಪ್ರಯುಕ್ತ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ, ಸಾಮಾಜಿಕ ಹಾಗೂ...

ಮಂಗಳೂರು ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ಪ್ರಕರಣ ದಾಖಲು ಐವರು ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಹಿರಿಯ...