ಪಕ್ಷ ನಿಷ್ಠೆ ಗುರುತಿಸಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ವಿಶ್ವಾಸ್ ವಿ ಅಮೀನ್ ಪಡುಬಿದ್ರಿ ಮುಂದುವರಿಕೆಗೆ ಆದೇಶ

3

ಉಡುಪಿ :: ವಿಶ್ವಾಸ್ ವಿ ಅಮೀನ್ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿದ ಕೆಪಿಸಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ವಿಭಾಗದ ನೂತನ ಜಿಲ್ಲಾಧ್ಯಕ್ಷರ ನೇಮಕಾತಿ ಆದೇಶಕ್ಕೆ ತಡೆದೆ : ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರ ವಿಭಾಗದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದ ಮನೋಜ್ ಎಸ್ ಕರ್ಕೆರ ಅವರ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ.

ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು, ಮಾಜಿ ವಿಧಾನ ಪರಿಷತ್ ಸದಸ್ಯ ಎಂ ನಾರಾಯಣಸ್ವಾಮಿ ನೂತನ ಅಧ್ಯಕ್ಷರ ನೇಮಕಾತಿ ಆದೇಶವನ್ನು ತಡೆಹಿಡಿದಿದ್ದು, ಮುಂದಿನ ಆದೇಶದವರೆಗೆ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಅಮೀನ್ ಅವರೇ ಉಡುಪಿ ಜಿಲ್ಲಾ ಮೀನುಗಾರ ಘಟಕದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಲು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ಉಡುಪಿ/ಕೋಡವೂರು: ದಿವ್ಯಾಂಗ ರಕ್ಷಣಾ ಸಮಿತಿ (ರಿ.), ಕೋಡವೂರು ಹಾಗೂ MCKS ಫುಡ್ ಫಾರ್ ದಿ ಹಂಗ್ರಿ...

ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಕಿರುಕುಳ ವಿರುದ್ಧ ಜಿಲ್ಲಾಧ್ಯಂತ ಹೋರಾಟ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ

80ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ...

ಮರವಂತೆ ಶ್ರೀ ವರಾಹಸ್ವಾಮಿ ಕ್ಷೇತ್ರದಲ್ಲಿ ಬೆಳಕಿಲ್ಲದೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ: ಕತ್ತಲಲ್ಲಿ ಕಂಗಾಲಾದ ಭಕ್ತರು, ಮಂಡಳಿಯ ವಿರುದ್ಧ ತೀವ್ರ ಆಕ್ರೋಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಮರವಂತೆಯ ಶ್ರೀ ವರಾಹಸ್ವಾಮಿ...

ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21...