ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ಪಡೆದುಕೊಂಡು ಗಡಿಪಾರು ಮಾಡುವುದಕ್ಕಿಂತ್ ನೇಣಿಗೆ ಹಾಕಿ:: ಪ್ರಮೋದ್ ಮುತಾಲಿಕ್

77
ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಖಾನ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.ಪ್ರಮೋದ್ ಮುತಾಲಿಕ್

ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು, ಸಚಿವ ಸ್ಥಾನದಿದ ಕಿತ್ತಾಕಬೇಕು ಎಂದು ಮಾತಾಡುತ್ತಿದ್ದಾರೆ. ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.


ಚಿಕ್ಕಮಗಳೂರಿನಲ್ಲಿ ದತ್ತಮಾಲೆ ಅಭಿಯಾನದ ಧರ್ಮಸಭೆಯಲ್ಲಿ ಅವರು ಮಾತನಾಡಿದ ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ.

ಅವರನ್ನು ಜಮೀರ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಜಮೀರ್‍ ನನ್ನು ಗಡಿಪಾರು, ಕಿತ್ತಾಕಿ, ಸಸ್ಪೆಂಡ್ ಮಾಡಿ ಅಂತಿದ್ದಾರೆ.

ಗಡಿಪಾರು, ಸಸ್ಪೆಂಡ್ ಬೇಡ ಯಾವುದಾರೂ ಆಲದಮರಕ್ಕೆ ನೇಣು ಹಾಕಿ. ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ. ಯಾರ ಭೂಮಿ, ಕಟ್ಟಡ ಬೇಕೋ ಅದನ್ನು ತೆಗೆದುಕೊಂಡು ನುಂಗಿ ನೀರು ಕುಡಿಯೋಕೆ ಇದು ನಿಮ್ಮ ಅಪ್ಪಂದ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಸ್ಲಾಮೀಕರಣದ ಉದ್ದೇಶದಿಂದ ಭೂಮಿ ಕಬಳಿಸಿ, ಮುಸ್ಲಿಂ ಜನಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ. ಮುಂದೆ ಕರ್ನಾಟಕದಲ್ಲಿ ಬರೀ ನಮಾಜ್ ಮಾಡುವುದು, ಬುರ್ಖಾ ಹಾಕುವುದೇ ಆಗುತ್ತದೆ.

ಕ್ಫ್ ಆಸ್ತಿ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯವಕ್ಫ್ ಆಸ್ತಿ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಾದ್ಯಂತ 9. 40 ಲಕ್ಷ ಎಕರೆ ಜಾಗ ವಕ್ಫ್ ಮಂಡಳಿಗೆ ಸೇರಿದೆ.

ಹೀಗಾಗಿ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಕ್ರಿಯೆ ಆರಂಭಿಸಿದೆ. ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರುದಾದ್ಯಂತ 9. 40 ಲಕ್ಷ ಎಕರೆ ಜಾಗ ವಕ್ಫ್ ಮಂಡಳಿಗೆ ಸೇರಿದೆ. ಹೀಗಾಗಿ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಕ್ರಿಯೆ ಆರಂಭಿಸಿದೆ. ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ರಾಮನಗರ ಜಿಲ್ಲೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪ್ರಾಬಲ್ಯ  ಮುರಿದ ಡಿಕೆ ಶಿವಕುಮಾರ್

ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ: ಜಿಲ್ಲೆಯಲ್ಲಿ ‘ಡಿ.ಕೆ ಬ್ರದರ್ಸ್’ ಪ್ರಾಬಲ್ಯ:ಎಚ್ ಡಿ ಕೆ ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ...