ಮಧ್ಯರಾತ್ರಿ ಅರೆಬೆತ್ತಲೆಯಾಗಿ ಮನೆಗೆ ನುಗ್ಗಿ ಬಾಗಿಲ ತಟ್ಟಿ ಓಡುತಿದ್ದವನನ್ನು ಹಿಡಿದು ಕೊಟ್ಟರು ಕ್ರಮ ಕೈಗೊಳ್ಳದ ಮಲ್ಪೆ ಪೊಲೀಸರ ವಿರುದ್ಧ ಆಕ್ರೋಶ

2

ಮಲ್ಪೆ ಪೊಲೀಸ್ ರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು ನಿನ್ನೆ ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ

ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಹೇಳುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಅವನ ನೀಡಿದ ಮಲ್ಪೆ ಪೊಲೀಸ್ ಠಾಣೆಗೂ ಒಪ್ಪಿಸಿದರು

ಕೂಡ ಮಲ್ಪೆ ಪೊಲೀಸರ ಅವನ ಮೇಲೆ ತನಿಖೆಯನ್ನು ಕೂಡ ನಡೆಸದೆ ಬಿಟ್ಟು ಕಳಿಸಿದ್ದಾರೆ ಎನ್ನುವುದು ಸ್ಥಳೀಯರ ಸಂಶಯಕ್ಕೆ ಎಡೆ ಮಾಡಿದೆ.

ಹಿಂದೆ ಹಲವಾರು ಬಾರಿ ಕೂಡ ಇಂಥ ಪ್ರಕರಣಗಳು ನಡೆದಿದ್ದು ಈಗ ಮತ್ತೆ ಪುನಃ ಘಟನೆ ಮರುಕಳಿಸಿದಾಗ ಎಚ್ಚೆತ್ತು ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸ ಠಾಣೆ ಗೆ ಒಪ್ಪಿಸಿದರು

ಕೂಡ ಸ್ಥಳೀಯರನ್ನು ಎರಡು ಗಂಟೆಗಳ ಕಾಲ ಠಾಣೆಯಲ್ಲಿ ಕಾಯಿಸಿ ಇವರನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಬನ್ನಿ ಎನ್ನುವಂತ ಬೇಜವಾಬ್ದಾರಿ ಹೇಳಿಕೆಗಳನ್ನು ಪೊಲೀಸರು ನೀಡಿದ್ದು ಪೊಲೀಸರ ಮೇಲೆ ಸಾರ್ವಜನಿಕ ವಲಯದಲ್ಲಿ ಸಮಾಧಾನ ಮಾಡಿದೆ

ಇತ್ತೀಚಿಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದ ನಂತರ ಇಂಥ ಪ್ರಕರಣದಲ್ಲಿ ಆರೋಪಿ ಗಳ ವಿರುದ್ಧ ರಾತ್ರಿ ವೇಳೆಯಲ್ಲಿ ಠಾಣೆಯಲ್ಲಿ ಕುರಿಸಲು ಭಯಪಡುತ್ತಿದ್ದಾರೆ ಎನ್ನಲಾಗಿದೆ

ಮಲ್ಪೆ ಪರಿಸರದಲ್ಲಿ ಮೀನುಗಾರಿಕಾ ಬೋಟ್ ನಲ್ಲಿ ಕಾರ್ಯನಿರ್ವ ಹಿಸಲು ಆಗಮಿಸಿದಂತಹ ಬಾಂಗ್ಲಾದೇಶ ನಸುಳು ಕೊರರು ಹೊರ ರಾಜ್ಯಗಳ ಆಧಾರ್ ಕಾರ್ಡ್ ತಯಾರಿಸಿಕೊಂಡು ಇಂಥ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎನ್ನುವುದು ಸ್ಥಳೀಯರ ಆರೋಪ

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಲ್ಪೆ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...