thekarnatakatoday.com
Karavali Karnataka

ಮಧ್ಯರಾತ್ರಿ ಅರೆಬೆತ್ತಲೆಯಾಗಿ ಮನೆಗೆ ನುಗ್ಗಿ ಬಾಗಿಲ ತಟ್ಟಿ ಓಡುತಿದ್ದವನನ್ನು ಹಿಡಿದು ಕೊಟ್ಟರು ಕ್ರಮ ಕೈಗೊಳ್ಳದ ಮಲ್ಪೆ ಪೊಲೀಸರ ವಿರುದ್ಧ ಆಕ್ರೋಶ

ಮಲ್ಪೆ ಪೊಲೀಸ್ ರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು ನಿನ್ನೆ ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ

ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಹೇಳುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಅವನ ನೀಡಿದ ಮಲ್ಪೆ ಪೊಲೀಸ್ ಠಾಣೆಗೂ ಒಪ್ಪಿಸಿದರು

ಕೂಡ ಮಲ್ಪೆ ಪೊಲೀಸರ ಅವನ ಮೇಲೆ ತನಿಖೆಯನ್ನು ಕೂಡ ನಡೆಸದೆ ಬಿಟ್ಟು ಕಳಿಸಿದ್ದಾರೆ ಎನ್ನುವುದು ಸ್ಥಳೀಯರ ಸಂಶಯಕ್ಕೆ ಎಡೆ ಮಾಡಿದೆ.

ಹಿಂದೆ ಹಲವಾರು ಬಾರಿ ಕೂಡ ಇಂಥ ಪ್ರಕರಣಗಳು ನಡೆದಿದ್ದು ಈಗ ಮತ್ತೆ ಪುನಃ ಘಟನೆ ಮರುಕಳಿಸಿದಾಗ ಎಚ್ಚೆತ್ತು ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸ ಠಾಣೆ ಗೆ ಒಪ್ಪಿಸಿದರು

ಕೂಡ ಸ್ಥಳೀಯರನ್ನು ಎರಡು ಗಂಟೆಗಳ ಕಾಲ ಠಾಣೆಯಲ್ಲಿ ಕಾಯಿಸಿ ಇವರನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಬನ್ನಿ ಎನ್ನುವಂತ ಬೇಜವಾಬ್ದಾರಿ ಹೇಳಿಕೆಗಳನ್ನು ಪೊಲೀಸರು ನೀಡಿದ್ದು ಪೊಲೀಸರ ಮೇಲೆ ಸಾರ್ವಜನಿಕ ವಲಯದಲ್ಲಿ ಸಮಾಧಾನ ಮಾಡಿದೆ

ಇತ್ತೀಚಿಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದ ನಂತರ ಇಂಥ ಪ್ರಕರಣದಲ್ಲಿ ಆರೋಪಿ ಗಳ ವಿರುದ್ಧ ರಾತ್ರಿ ವೇಳೆಯಲ್ಲಿ ಠಾಣೆಯಲ್ಲಿ ಕುರಿಸಲು ಭಯಪಡುತ್ತಿದ್ದಾರೆ ಎನ್ನಲಾಗಿದೆ

ಮಲ್ಪೆ ಪರಿಸರದಲ್ಲಿ ಮೀನುಗಾರಿಕಾ ಬೋಟ್ ನಲ್ಲಿ ಕಾರ್ಯನಿರ್ವ ಹಿಸಲು ಆಗಮಿಸಿದಂತಹ ಬಾಂಗ್ಲಾದೇಶ ನಸುಳು ಕೊರರು ಹೊರ ರಾಜ್ಯಗಳ ಆಧಾರ್ ಕಾರ್ಡ್ ತಯಾರಿಸಿಕೊಂಡು ಇಂಥ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎನ್ನುವುದು ಸ್ಥಳೀಯರ ಆರೋಪ

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಲ್ಪೆ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

Related posts

ನಕ್ಸಲರಿಗೆ ಶರಣಾಗತಿ ಎಂಬ ಪ್ಯಾಕೇಜ್ ನೀಡಿ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತಿರುವುದು ನಾಗರಿಕ ಸಮಾಜನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ:: ಸುನಿಲ್ ಕುಮಾರ್

The Karnataka Today

ಮಳೆಯಲ್ಲಿ ಬೀದಿ ಪಾಲಾಗಿದ್ದ ಅಸಹಾಯಕ ವೃದ್ಧರ ರಕ್ಷಣೆ ಕುಟುಂಬಿಕರ ಪತ್ತೆಗಾಗಿ ಮನವಿ ಮಾಡಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ

The Karnataka Today

ಉಡುಪಿ ಎತ್ತ ಸಾಗುತ್ತಿದೆ ಕಾನೂನು ಸುವ್ಯವಸ್ಥೆ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳಿಂದ  ಸಂತ್ರಸ್ತರ ಮನೆಗೆ ನುಗ್ಗಿ ದಾಂಧಲೆ

The Karnataka Today

Leave a Comment