ಜಮೀರ್ ಅಹ್ಮದ್ ಖಾನ್ ಮೂಲಕ ಚುನಾವಣೆ ಗೆಲ್ಲುವ ಉದ್ದೇಶದಿಂದ ಕುಮಾರಸ್ವಾಮಿ ಈ ಹೇಳಿಕೆ ನೀಡುವಂತೆ ಹೇಳಿರಬಹುದು

42

ಜಮೀರ್ ಖಾನ್ ರಿಂದ  ಆ ಮಾತನ್ನು ಕುಮಾರಸ್ವಾಮಿ ಹೇಳಿಸಿರಬೇಕು: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೊಸ ಬಾಂಬ್ ಕುಮಾರಸ್ವಾಮಿ- ಜಮೀರ್ ಅಹ್ಮದ್ ಖಾನ್ ಗಳಸ್ಯ- ಕಂಠಸ್ಯ, ಅವರಿಬ್ಬರೂ ಚೆನ್ನಾಗಿದ್ದಾರೆ.

ಕರಿಯ ಅಂತ ಜಮೀರ್ ಬಾಯಲ್ಲಿ ಕುಮಾರಸ್ವಾಮಿಯೇ ಹೇಳಿಸಿರಬಹುದು. ಶಾಸಕ ರಮೇಶ್ ಬಂಡಿಸಿದ್ದೇಗೌಡ


ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ವೇಳೆಯಲ್ಲಿ ಜಮೀರ್ ಆಡಿದ್ದ ಮಾತೇ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುತ್ತೆಂಬ ಚರ್ಚೆ ಶುರುವಾಗಿದೆ. ದೇವೇಗೌಡರ ಕುಟುಂಬವನ್ನ ಖರೀದಿಸ್ತೀವಿ.

ಮತ್ತೊಂದೆಡೆ ಜಮೀರ್ ಹೇಳಿಕೆ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕ ರಮೇಶ್ ಬಂಡಿಸಿದ್ದೇಗೌಡ ನೀಡಿರುವ ಹೊಸ ಬಾಂಬ್ ಸಿಡಿಸಿದ್ದಾರೆ.

ಕುಮಾರಸ್ವಾಮಿ- ಜಮೀರ್ ಅಹ್ಮದ್ ಖಾನ್ ಗಳಸ್ಯ- ಕಂಠಸ್ಯ, ಅವರಿಬ್ಬರೂ ಚೆನ್ನಾಗಿದ್ದಾರೆ. ಕರಿಯ ಅಂತ ಜಮೀರ್ ಬಾಯಲ್ಲಿ ಕುಮಾರಸ್ವಾಮಿಯೇ ಹೇಳಿಸಿರಬಹುದು ಎಂದರು.

ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಪಕ್ಷದ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆ ಅವರದೇ ಆದ ಮತಗಳಿವೆ. ಅವರನ್ನು ಜನ ಇಷ್ಟಪಟ್ಟಿದ್ದು, ಗೆದ್ದೇ ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಮೀರ್ ಅಹ್ಮದ್ ಗೆ ಕುಳ್ಳ ಎಂದು ಯಾವತ್ತೂ ಕರೆದಿಲ್ಲ: ಎಚ್ ಡಿ ಕುಮಾರಸ್ವಾಮಿ ಒಕ್ಕಲಿಗ ಪ್ರಾಬಲ್ಯದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸಿಎಂ ಹುದ್ದೆ ರೇಸ್ ನಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಪ್ರಾಬಲ್ಯ ಹೆಚ್ಚಾಗುವ ಆತಂಕದಲ್ಲಿ ಸಿಎಂ ಆಪ್ತರಾಗಿರುವ ಜಮೀರ್ ಅಹ್ಮದ್ ಖಾನ್ ಅವರಿಂದ ಉದ್ದೇಶಪೂರ್ವಕವಾಗಿಯೇ ಕರಿಯ ಎಂಬಂತಹ ಹೇಳಿಕೆ ನೀಡಿಸಲಾಗಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಒಟ್ಟಾರೇ ಫಲಿತಾಂಶ ತಿಳಿಯಲು ನವೆಂಬರ್ 23ರವರೆಗೂ ಕಾಯಬೇಕಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...