21 ವರ್ಷಗಳಲ್ಲಿ ಕಾರ್ಕಳದಲ್ಲಿ ನಕ್ಸಲ್  ವಿಕ್ರಂ ಗೌಡ ಸೇರಿದಂತೆ ಮೂವರು ನಕ್ಸಲ್ ರ ಎನ್ ಕೌಂಟರ್

64

” ಕಸ್ತೂರಿ ರಂಗನ್ ವರದಿಗಾರ ಹಿನ್ನೆಲೆಯಲ್ಲಿ ಮಲೆನಾಡು ಹಾಗೂ ಕರಾವಳಿಯ ಅರಣ್ಯ ಭಾಗದಲ್ಲಿ ವಾಸಿಸುತ್ತಿರುವ ಜನರ ಬೆಂಬಲ ಪಡೆದುಕೊಳ್ಳುವ ನಿಟ್ಟಿನಲ್ಲಿ ನಕ್ಸಲ್  ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಈ ಭಾಗಗಳಲ್ಲಿ ಮತ್ತೆ ತಿರುಗಾಟ ಪ್ರಾರಂಭ ಮಾಡಿದ್ದು ಅರಣ್ಯ ಭೂಮಿಗಳ ಗಡಿಭಾಗದಲ್ಲಿದ್ದ ಜನರನ್ನ ಭೇಟಿ ಮಾಡಿ ಹೋರಾಟಕ್ಕೆ ಬೆಂಬಲ ಕೇಳು ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿತ್ತು 

  ನಿನ್ನೆ ದಿನ ಆಹಾರ ಸಂಗ್ರಹಣೆಗಾಗಿ ಹೆಬ್ರಿ ಭಾಗದ  ಕಬ್ಬಿನಾಲೆ ಪರಿಸರಕ್ಕೆ ವಿಕ್ರಂ  ಗೌಡ ನೇತೃತ್ವದ ತಂಡ  ಬಂದಿರುವ ಮಾಹಿತಿ ಪಡೆದ ಎ ಎನ್ ಎಫ್  ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಪರಿಣಾಮ  ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ಸೇರಿದಂತೆ ಇ ತನಕ ಮೂಡಿಗೆರೆ  ವನಜಾಕ್ಷಿ ಅಲಿಯಾಸ್ ಜ್ಯೋತಿ , ಸುಂದರಿ ಆಲಿಯಾಸ್ ಮೂವಿ ಗೀತಾ ಕುತ್ತೂರು  ಮೂವರ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ. ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿಮ ಮೃತಪಟ್ಟಿದ್ದು, ಉಳಿದವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ.

ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...