ಕಲಬುರಗಿ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ವಿರುದ್ಧ ಷಡ್ಯಂತ್ರ ವಿರೋಧಿಸಿ ನಾಳೆ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ

3

ಕಲ್ಬುರ್ಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ರವರು ಅಧಿಕಾರ ಸ್ವೀಕರಿಸಿದ ದಿನದಿಂದ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನೆಲ್ಲ ನಿಲ್ಲಿಸಿ ಜೈಲ್ನಲ್ಲಿ ಶಿಸ್ತು ಮೂಡಿಸಿದ್ದರು

ಇದರಿಂದಾಗಿ ಜೈಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲಭ್ರಷ್ಟ ಸಿಬ್ಬಂದಿಗಳ ಹಾಗೂ ಕೆಲವು ಕ್ರಿಮಿನಲ್ ಹಿನ್ನಲೆಯುಳ್ಳ ಕೈದಿಗಳೊಂದಿಗೆ ವ್ಯವಹಾರ ನಿಂತು ಹೋಗಿತ್ತು ಇದರಿಂದ ಆಕ್ರೋಶಗೊಂಡ ಕೆಲವರು ದಕ್ಷ ಹಾಗೂ ಪ್ರಾಮಾಣಿಕ ರಾಗಿ ಕಾರ್ಯನಿರ್ವಹಿಸುತ್ತಿದ್ದ ಅನಿತಾ ರವರನ್ನು ಅಲ್ಲಿಯ ಕೆಲ ಖೈದಿಗಳು ಬ್ಲಾಕ್ ಮೆಲ್ ಮಾಡಿ ಅವರ ವಾಹನ ಸ್ಫೋಟ ಮಾಡಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವದನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು

ಹಾಗೂ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ಅನಿತಾ ಅವರಿಗೆ ಭ್ರಷ್ಟಾಚಾರ ರಹಿತ ವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವ ನಿಟ್ಟಿನಲ್ಲಿ ಹಾಗೂ ಸೂಕ್ತ ರಕ್ಷಣೆ ನೀಡಬೇಕಾಗಿ ಅಗ್ರಹಿಸಿ ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕ ವತಿಯಿಂದ

ನಾಳೆ ಬೆಳಿಗ್ಗೆ 11:30ಕ್ಕೆ ಸರಿಯಾಗಿ ಕಲ್ಬುರ್ಗಿ ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯವರ ಮುಖಾಂತರ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹಿಂದೂ ಜನ ಜಾಗೃತಿ ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್ ಸಾದ್ವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...