ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಆಮ್ ಆದ್ಮಿ ಪಕ್ಷ

49
ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ 


ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು(ಆಪ್ ) ಇಂದು ಸೋಮವಾರ ತನ್ನ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಈ ಪಟ್ಟಿಯಲ್ಲಿ ಜಿತೇಂದರ್ ಸಿಂಗ್ ಶುಂಟಿ(ಶಹದಾರದಿಂದ ಕಣಕ್ಕಿಳಿದಿದ್ದಾರೆ) ಮತ್ತು ಸುರೀಂದರ್ ಪಾಲ್ ಸಿಂಗ್ ಬಿಟ್ಟು (ತಿಮಾರ್‌ಪುರ್) ಅವರ ಹೆಸರುಗಳೂ ಸೇರಿವೆ,

ಅವರು ಇತ್ತೀಚೆಗೆ ಬಿಜೆಪಿಯನ್ನು ತೊರೆದು ಎಎಪಿ ಸೇರಿದ್ದಾರೆ. ಹಾಲಿ ಎಎಪಿ ಶಾಸಕ ಮತ್ತು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಬದಲಿಗೆ ಷಂಟಿ ಅವರ ಕ್ಷೇತ್ರದಲ್ಲಿ ನಿಲ್ಲಿಸಿದರೆ

, ಸದನದಲ್ಲಿ ಎಎಪಿಯ ಮುಖ್ಯ ಸಚೇತಕ ದಿಲೀಪ್ ಪಾಂಡೆ ಬದಲಿಗೆ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರನ್ನು ಕಣಕ್ಕಿಳಿಸಲಾಗಿದೆ.

ಎಎಪಿ ತನ್ನ ಮೊದಲ ಪಟ್ಟಿಯಲ್ಲಿ 11 ಅಭ್ಯರ್ಥಿಗಳನ್ನು ಘೋಷಿಸಿತ್ತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿಗೆ ಮುನ್ನ ಚುನಾವಣೆ ನಡೆಯಲಿದೆ

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...