ಪ್ರತಿಷ್ಠಿತ ಕಾಪು ಪುರಸಭೆ ಕಾನೂನು ಹೋರಾಟ ಎಸ್ ಡಿಪಿಐ ಗೆ ಮುಖಭಂಗ ಸಂತೋಷ್ ಕುಮಾರ್ ಮೂಡುಬೆಳ್ಳೆ ವಾದ ಮಂಡನೆ ಬಿಜೆಪಿಗೆ ಜಯ

73


ಪ್ರತಿಷ್ಠೆಯ ಕಾಪು ಪುರಸಭೆಯ ಜಿದ್ದಾ ಜಿದ್ದಿನ ಕಾನೂನು ಹೋರಾಟದಲ್ಲಿ ಬಿಜೆಪಿ ಗೆ ಜಯ

ಈ ಹಿಂದೆ ನಡೆದ ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ಬದ್ದ ಸೈದ್ಧಾಂತಿಕ ಎದುರಾಳಿ ಪಕ್ಷ ಎಸ್ ಡಿ ಪಿ ಐ ಪಕ್ಷದ ಸದಸ್ಯೆ ಸರಿತಾ ಶಿವಾನಂದ್ ರವರು ಬಿಜೆಪಿ ಸೇರ್ಪಡೆಯಾಗಿ ಪುರಸಭೆ ಉಪಾಧ್ಯಕ್ಷೆಯಾಗಿದ್ದರು

,ಈ ಉಪಾಧ್ಯಕ್ಷ ಸ್ಥಾನವನ್ನು ವಿರೋಧಿಸಿ ಉಪಾಧ್ಯಕ್ಷ ಸ್ಥಾನ ರದ್ದುಗೊಳಿಸುವಂತೆ ಎಸ್ ಡಿ ಪಿ ಐ ಪಕ್ಷ “ಡಿಸಿ ಕೋರ್ಟ್” ನಲ್ಲಿ ಕಾನೂನು ಪ್ರಕರಣ ದಾಖಲಿಸಿತ್ತು

ಈ ಪ್ರಕರಣದಲ್ಲಿ ಬಿಜೆಪಿಯ ಕಾನೂನು ಹೋರಾಟಕ್ಕೆ ಜಯ ಸಿಕ್ಕಿದೆ, ಡಿಸಿ ಕೋರ್ಟ್ ನಲ್ಲಿ ಎಸ್ ಡಿ ಪಿ ಐ ಹೂಡಿದ ಪ್ರಕರಣ ನ್ಯಾಯಯುತ ವಾದದಲ್ಲ ಎಂದು “ಡಿಸಿ ಕೋರ್ಟು” ಪ್ರಕರಣವನ್ನು ವಜಾಗೊಳಿಸಿದೆ.

ಪ್ರತಿಷ್ಠೆಯ ಜಿದ್ದಾ ಜಿದ್ದಿನ ಕಾನೂನು ಹೋರಾಟದಲ್ಲಿ ಬಿಜೆಪಿಗೆ ಜಯ ತಂದು ಕೊಟ್ಟಿದೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮತ್ತು ಬಿಜೆಪಿ ಕಾರ್ಯಕರ್ತರ ಪರವಾಗಿ ಕಾನೂನು ಹೋರಾಟ ನಡೆಸುವ

ಉಡುಪಿಯ ನ್ಯಾಯವಾದಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರು ಆಗಿರುವ ಸಂತೋಷ್ ಕುಮಾರ್ ಮೂಡುಬೆಳ್ಳೆಯವರು ಈ ಪ್ರಕರಣದಲ್ಲಿ ವಾದ ಮಂಡಿಸಿದ್ದರು .

Leave a comment

Leave a Reply

Your email address will not be published. Required fields are marked *

Related Articles

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...