ರಾಜ್ಯ ಸರಕಾರದಿಂದ ಹೊಸ ವರ್ಷಕ್ಕೆ67 ಐಎಎಸ್ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ

48
ರಾಜ್ಯ ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.

2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಬೆಂಗಳೂರು: ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ

2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


IPS ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ, ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ), ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ

, ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು), ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು,

ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ, ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ, ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ,

ಗುಪ್ತಚರ ಇಲಾಖೆ, ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ, ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ,


ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್ಇ, ಬೆಂಗಳೂರು, ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್ಪಿಯಾಗಿ ಮುಂದುವರಿಕೆ,

ಎನ್ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ-ಧಾರವಾಡ ನಗರ, ಡಾ.ವೈ.ಎಸ್. ರವಿ ಕುಮಾರ್: ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಬಡ್ತಿ (ಇಂಟಲಿಜೆನ್ಸ್), ಬೆಂಗಳೂರು.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....