thekarnatakatoday.com
Karavali Karnataka

ಮಣಿಪಾಲ್ ಅಪಾರ್ಟ್ಮೆಂಟ್ ನಲ್ಲಿ ವೈಶ್ಯವಾಟಿಕೆ ದಂದೆ ಯುವತಿಯರ ರಕ್ಷಣೆ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಣಿಪಾಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ವೈಶ್ಯವಾಟಿಕೆ ದಂದೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ  ಮಣಿಪಾಲ್ ಇನ್ಸ್ಪೆಕ್ಟರ್ ದೇವರಾಜ್‌ ಟಿ ವಿ ನೇತೃತ್ವದ ತಂಡ

ಮಣಿಪಾಲ ಪೊಲೀಸ್‌ ಠಾಣೆ ಇವರು ಠಾಣೆಯಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿ ಎಂಬಲ್ಲಿ ಇರುವ ಅಪಾರ್ಟ್‌ಮೆಂಟ್‌ ನ ಎರಡನೇ ಮಹಡಿಯಲ್ಲಿನ ಕೊಠಡಿಯಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ

ಎಂದು ಖಚಿತ ಮಾಹಿತಿ ಬಂದಿದ್ದು, ಧಾಳಿ ಮಾಡುವ ಸಲುವಾಗಿ ಮಾನ್ಯ ಪೊಲೀಸ್‌ ಅಧೀಕ್ಷಕರಿಂದ ದಾಳಿಗೆ ಮೌಖಿಕ ಅನುಮತಿ ಪಡೆದು, ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಣೆ ಮಾಡಿಲಾಗಿದೆ.

ಆರೋಪಿತರಾಧ 1.ರವೀಶ 2.ರಘುನಂದನ ಎಮ್‌ ಡಿ, 3. ಅಮೀನಾ ಬೇಗಂ, 4.ಡಯನಾ ಲೂವಿಸ್ ಇವರುಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ  ಪ್ರಕರಣ ದಾಖಲಾಗಿರುತ್ತದೆ.”

Related posts

ಮಲ್ಪೆ ಅಪರಾಧ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಮಗನನ್ನು ಪೊಲೀಸರಿಂದ ರಕ್ಷಿಸಿದ ತಂದೆ ಮೇಲೆ ಪ್ರಕರಣ ದಾಖಲು

The Karnataka Today

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 25 ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಮುಂದೆ ಪ್ರತಿಭಟನೆ

The Karnataka Today

ಹಲ್ಲೆ ಆರೋಪಿಗಳಿಂದ ಜೀವ ಬೆದರಿಕೆ ರಕ್ಷಣೆಗಾಗಿಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋದ ಮಲ್ಪೆ ದಂಪತಿಗಳು

The Karnataka Today

Leave a Comment