*ಭಾರತೀಯ ಜನತಾ ಪಾರ್ಟಿ ಉಡುಪಿ ನಗರ* *ಬಿಜೆಪಿ ಉಡುಪಿ ನಗರ ಅಲ್ಫಾಸಂಖ್ಯಾತ ಮೋರ್ಚಾ* ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ.
*ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಅಲ್ಪ ಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ಪ್ರಧಾನಿ ದಿ//ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ಪ್ರಯುಕ್ತ
ಹಾಗೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ದ ನೇತೃತ್ವದಲ್ಲಿ 10 ಬಡ ಕುಟುಂಬಗಳಿಗೆ , ಆಹಾರ ಕಿಟ್ ಗಳನ್ನು ನೀಡಲಾಯಿತು
ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಪೂಜಾರಿ,ಬಿಜೆಪಿ ನಗರಧ್ಯಕ್ಷರಾದ ಶ್ರೀ ದಿನೇಶ್ ಅಮೀನ್ ಹಾಗೂ ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಡೇನಿಸ್ ಮಸ್ಕೇರೆನ್ಹಸ್, ಪ್ರಧಾನ ಕಾರ್ಯದರ್ಶಿಯಾದ ಶೆರ್ಲಿನ್ ಮಸ್ಕೇರೆನ್ಹಸ್,
ಪೆರಂಪಲ್ಲಿ ನಗರಸಭಾ ಸದಸ್ಯರಾದ ಶ್ರೀಮತಿ ಅನಿತಾ ಡಿಸೋಜಾ,ಸರಲೇಬೇಟ್ಟು ವಾರ್ಡಿನ ನಗರಸಭಾ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ,ನಗರ ಬಿಜೆಪಿ ಕಾರ್ಯದರ್ಶಿಯಾದ ಕಿಶೋರ್ ಕರಂಬಳ್ಳಿ, ಉಪಸ್ಥಿತರಿದ್ದರು