ಬಿಜೆಪಿ ನಗರ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ 10 ಬಡ ಕುಟುಂಬಗಳಿಗೆ ದಿನ ಬಳಕೆ ಆಹಾರ ಕಿಟ್ ವಿತರಣೆ

44

*ಭಾರತೀಯ ಜನತಾ ಪಾರ್ಟಿ ಉಡುಪಿ ನಗರ* *ಬಿಜೆಪಿ ಉಡುಪಿ ನಗರ ಅಲ್ಫಾಸಂಖ್ಯಾತ ಮೋರ್ಚಾ* ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ.

*ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಅಲ್ಪ ಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ಪ್ರಧಾನಿ ದಿ//ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ಪ್ರಯುಕ್ತ

ಹಾಗೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ದ  ನೇತೃತ್ವದಲ್ಲಿ 10 ಬಡ ಕುಟುಂಬಗಳಿಗೆ , ಆಹಾರ ಕಿಟ್ ಗಳನ್ನು ನೀಡಲಾಯಿತು

ಈ ಸಂದರ್ಭದಲ್ಲಿ  ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಪೂಜಾರಿ,ಬಿಜೆಪಿ ನಗರಧ್ಯಕ್ಷರಾದ ಶ್ರೀ ದಿನೇಶ್ ಅಮೀನ್ ಹಾಗೂ ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಡೇನಿಸ್ ಮಸ್ಕೇರೆನ್ಹಸ್, ಪ್ರಧಾನ ಕಾರ್ಯದರ್ಶಿಯಾದ ಶೆರ್ಲಿನ್ ಮಸ್ಕೇರೆನ್ಹಸ್,

ಪೆರಂಪಲ್ಲಿ ನಗರಸಭಾ ಸದಸ್ಯರಾದ ಶ್ರೀಮತಿ ಅನಿತಾ ಡಿಸೋಜಾ,ಸರಲೇಬೇಟ್ಟು ವಾರ್ಡಿನ ನಗರಸಭಾ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ,ನಗರ ಬಿಜೆಪಿ ಕಾರ್ಯದರ್ಶಿಯಾದ ಕಿಶೋರ್ ಕರಂಬಳ್ಳಿ,  ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...