ನಕ್ಸಲರಿಗೆ ಶರಣಾಗತಿ ಎಂಬ ಪ್ಯಾಕೇಜ್ ನೀಡಿ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತಿರುವುದು ನಾಗರಿಕ ಸಮಾಜನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ:: ಸುನಿಲ್ ಕುಮಾರ್

41

“ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ

ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ

. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ


. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ


ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


https://www.kannadaprabha.com/karnataka/2025/Jan/08/bjp-mla-sunil-kumar-reaction-on-naxal-surrender-package#:~:text=%E0%B2%B0%E0%B2%BE%E0%B2%9C%E0%B3%8D%E0%B2%AF%E0%B2%A6%E0%B2%B2%E0%B3%8D%E0%B2%B2%E0%B2%BF%20%E0%B2%86%E0%B2%B0%E0%B3%81%20%E0%B2%AE%E0%B2%82%E0%B2%A6%E0%B2%BF%20%E0%B2%A8%E0%B2%95%E0%B3%8D%E0%B2%B8%E0%B2%B2%E0%B2%B0%E0%B2%BF%E0%B2%97%E0%B3%86%20%E0%B2%B8%E0%B2%B0%E0%B3%8D%E0%B2%95%E0%B2%BE%E0%B2%B0%20%E0%B2%B6%E0%B2%B0%E0%B2%A3%E0%B2%BE%E0%B2%97%E0%B2%A4%E0%B2%BF%20%E0%B2%AA%E0%B3%8D%E0%B2%AF%E0%B2%BE%E0%B2%95%E0%B3%87%E0%B2%9C%E0%B3%8D%20%E0%B2%A8%E0%B3%80%E0%B2%A1%E0%B3%81%E0%B2%A4%E0%B3%8D%E0%B2%A4%E0%B2%BF%E0%B2%B0%E0%B3%81%E0%B2%B5%E0%B3%81%E0%B2%A6%E0%B3%81%20%E0%B2%A8%E0%B2%BE%E0%B2%97%E0%B2%B0%E0%B2%BF%E0%B2%95%20%E0%B2%B8%E0%B2%AE%E0%B2%BE%E0%B2%9C%E0%B2%B5%E0%B2%A8%E0%B3%8D%E0%B2%A8%E0%B3%81%20%E0%B2%AC%E0%B3%86%E0%B2%9A%E0%B3%8D%E0%B2%9A%E0%B2%BF%E0%B2%AC%E0%B3%80%E0%B2%B3%E0%B2%BF%E0%B2%B8%E0%B2%BF%E0%B2%A6%E0%B3%86%20%E0%B2%8E%E0%B2%82%E0%B2%A6%E0%B3%81%20%E0%B2%AC%E0%B2%BF%E0%B2%9C%E0%B3%86%E0%B2%AA%E0%B2%BF%E0%B2%AF,%E0%B2%8E%E0%B2%82%E0%B2%A6%E0%B3%81%20%E0%B2%85%E0%B2%B8%E0%B2%AE%E0%B2%BE%E0%B2%A7%E0%B2%BE%E0%B2%A8%20%E0%B2%B5%E0%B3%8D%E0%B2%AF%E0%B2%95%E0%B3%8D%E0%B2%A4%E0%B2%AA%E0%B2%A1%E0%B2%BF%E0%B2%B8%E0%B2%BF%E0%B2%A6%E0%B3%8D%E0%B2%A6%E0%B2%BE%E0%B2%B0%E0%B3%86.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...